AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐದು ಜನ ಒಟ್ಟಿಗೆ ಪ್ರಯಾಣಿಸಬಹುದಾದ ಈ ಸೈಕಲ್​​ ಹೇಗಿದೆ ನೋಡಿ

ವೀಡಿಯೊದಲ್ಲಿ ಯುವಕನೊಬ್ಬ ವಿಶಿಷ್ಟವಾದ ಉದ್ದನೆಯ ಐದು ಆಸನಗಳ ಸೈಕಲನ್ನು ತಯಾರಿಸಿರುವುದನ್ನು ಕಾಣಬಹುದು. ಕಬ್ಬಿಣದ ರಾಡ್ ಸಹಾಯದಿಂದ ಈ ಸೈಕಲ್ ತಯಾರಿಸಲಾಗಿದೆ. ವಿಶಿಷ್ಟ ವಿನ್ಯಾಸ ಸೈಕಲನ್​​​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಐದು ಜನ ಒಟ್ಟಿಗೆ ಪ್ರಯಾಣಿಸಬಹುದಾದ ಈ ಸೈಕಲ್​​ ಹೇಗಿದೆ ನೋಡಿ
5 Seater Cycle Image Credit source: instagram
ಅಕ್ಷತಾ ವರ್ಕಾಡಿ
|

Updated on: Mar 22, 2024 | 3:57 PM

Share

ಸಾಮಾನ್ಯವಾಗಿ ನೀವು ಇಬ್ಬರು ಕುಳಿತುಕೊಂಡು ಹೋಗುವ ಸೈಕಲ್​​ ಅನ್ನು ನೋಡಿರುತ್ತೀರಿ. ಆದರೆ ಎಂದಾದರೂ 5ಜನ ಒಟ್ಟಿಗೆ ಪ್ರಯಾಣಿಸಬಹುದಾದ ಸೈಕಲ್​​ ಅನ್ನು ಎಂದಾದರೂ ನೋಡಿದ್ದೀರಾ? ಇದೀಗ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸೈಕಲ್​ ಒಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಇದನ್ನು ನೋಡಿದರೆ ಇದು ಸೈಕಲ್ಲೋ ಅಥವಾ ರೈಲೋ? ಅಂತ ನಿಮಗೆ ಡೌಟ್​​ ಬರುವುದಂತೂ ಖಂಡಿತಾ.

ವೀಡಿಯೊದಲ್ಲಿ ಯುವಕನೊಬ್ಬ ವಿಶಿಷ್ಟವಾದ ಉದ್ದನೆಯ ಐದು ಆಸನಗಳ ಸೈಕಲನ್ನು ತಯಾರಿಸಿರುವುದನ್ನು ಕಾಣಬಹುದು. ಕಬ್ಬಿಣದ ರಾಡ್ ಸಹಾಯದಿಂದ ಈ ಸೈಕಲ್ ತಯಾರಿಸಲಾಗಿದ್ದು, ಇದು ಮೂರು ದೊಡ್ಡ ಆಸನಗಳು, ಒಂದು ಸಣ್ಣ ಆಸನ, ಒಂದು ಆಸನ ಕುರ್ಚಿಯ ರೀತಿಯ ಆಸನವನ್ನು ತಯಾರಿಸಲಾಗಿದೆ. ಸದ್ಯ ಈ ವಿಶಿಷ್ಟ ವಿನ್ಯಾಸ ಸೈಕಲನ್​​​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಯ ಮೇಲೆ ಕಾರು ಹರಿದು ಸಾವು

ಈ ವೀಡಿಯೊವನ್ನು @bapu_zamidar_short ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ನೆಟ್ಟಿಗರು ವೀಡಿಯೊಗೆ ಪ್ರತಿಕ್ರಿಯಿಸಿದ್ದಾರೆ. “ಹಿಂಭಾಗದಲ್ಲಿ ಇನ್ನೊಂದು ಆಸನವನ್ನು ಇರಿಸಿ” ಎಂದು ಹಾಸ್ಯಸ್ಪದವಾಗಿ ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ