AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೆಕ್ಯೂರಿಟಿ ಗಾರ್ಡ್‌ನ ಅಯೋಧ್ಯೆ ಯಾತ್ರೆಯ ಆಸೆಯನ್ನು ನೆರವೇರಿಸಿದ ಯುವಕ; ವಿಡಿಯೋ ವೈರಲ್

ಅನಿಶ್​​ ಭಗತ್​ (@anishbhagatt) ಎಂಬ ಸೋಶಿಯಲ್​​ ಮೀಡಿಯಾ ಪ್ರಭಾವಿ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ02ರಂದು ಸೆಕ್ಯೂರಿಟಿ ಗಾರ್ಡ್‌ನ ಅಯೋಧ್ಯೆ ಯಾತ್ರೆಯ ಆಸೆಯನ್ನು ನೆರವೇರಿಸಿದ ವಿಡಿಯೋ ಹಂಚಿಕೊಂಡಿದ್ದಾನೆ. ವಿಡಿಯೋ ಹಂಚಿಕೊಂಡ ಕೇವ 5 ದಿನಗಳಲ್ಲಿ 17.2 ಮಿಲಿಯನ್​​ ಅಂದರೆ 1ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಸೆಕ್ಯೂರಿಟಿ ಗಾರ್ಡ್‌ನ ಅಯೋಧ್ಯೆ ಯಾತ್ರೆಯ ಆಸೆಯನ್ನು  ನೆರವೇರಿಸಿದ ಯುವಕ; ವಿಡಿಯೋ ವೈರಲ್
Follow us
ಅಕ್ಷತಾ ವರ್ಕಾಡಿ
|

Updated on: Jun 07, 2024 | 11:10 AM

ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾದ ದಿನದಿಂದ ರಾಮ ಲಲ್ಲಾ ದರ್ಶನಕ್ಕೆ ಲಕ್ಷ ಲಕ್ಷ ಭಕ್ತರು ದೇಶ ವಿದೇಶದಿಂದ ಬರುತ್ತಿದ್ದಾರೆ. ಅಯೋಧ್ಯೆಯಲ್ಲಿ ಬಾಲರಾಮನನ್ನು ಕಣ್ತುಂಬಿಸಿಕೊಳ್ಳಬೇಕು ಎಂಬುದು ಸಾಕಷ್ಟು ಜನರ ಕನಸು. ಇದೀಗ ಯುವಕನೊಬ್ಬ ತನ್ನ ಮನೆಯ 65 ವರ್ಷದ ಸೆಕ್ಯೂರಿಟಿ ಗಾರ್ಡ್‌ನ ಅಯೋಧ್ಯೆ ಯಾತ್ರೆಯ ಆಸೆಯನ್ನು ಈಡೇರಿಸಿದ್ದಾನೆ. ಹಲವು ವರ್ಷಗಳಿಂದ ತಮ್ಮ ಅಪಾರ್ಟ್​​ಮೆಂಟ್​​ನಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯ ಆಸೆಯನ್ನು ಈಡೇರಿಸಿದೆ ಎಂದು ವಿಡಿಯೋ​​​​ ಒಂದನ್ನು ಯುವಕ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಅನಿಶ್​​ ಭಗತ್​ (@anishbhagatt) ಎಂಬ ಸೋಶಿಯಲ್​​ ಮೀಡಿಯಾ ಪ್ರಭಾವಿ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮೇ02ರಂದು ವಿಡಿಯೋ ಹಂಚಿಕೊಂಡಿದ್ದಾನೆ. ವಿಡಿಯೋ ಹಂಚಿಕೊಂಡ ಕೇವ 5 ದಿನಗಳಲ್ಲಿ 17.2 ಮಿಲಿಯನ್​​ ಅಂದರೆ 1ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೆ 1,934,028 ಜನರು ವಿಡಿಯೋಗೆ ಲೈಕ್ಸ್​​​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Anish Bhagat (@anishbhagatt)

ಮತ್ತಷ್ಟು ಓದಿ: ಆನ್​ಲೈನ್​ನಲ್ಲಿ ಅರಳಿದ ಪ್ರೀತಿ, ಪ್ರಿಯಕರನ ಅರಸಿ ಆಸ್ಟ್ರೇಲಿಯಾದಿಂದ ಅಮೇಜಾನ್​ ಕಾಡಿಗೆ ಹೋದ ಯುವತಿ

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಯುವಕನ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. “ಸ್ವಂತ ಮಗನ ಸ್ಥಾನದಲ್ಲಿ ನಿಂತು ಆ ವ್ಯಕ್ತಿಯ ಆಸೆಯನ್ನು ಈಡೇರಿಸಿದ್ದಕ್ಕೆ ತುಂಬಾ ಧನ್ಯವಾದಗಳು” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್