AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಮ್ಮ ಮೆಟ್ರೋದಲ್ಲಿ ಪುರುಷರಿಬ್ಬರ ಕಿತ್ತಾಟದ ವಿಡಿಯೋ ವೈರಲ್

ವೈರಲ್​​ ಆಗಿರುವ ವಿಡಿಯೋದಲ್ಲಿ ಮೆಟ್ರೋದಲ್ಲಿ ಕಿಕ್ಕಿರಿದ ಜನಸಂದಣಿಯ ನಡುವೆ ಇಬ್ಬರು ಪುರುಷರು ಕಿತ್ತಾಡುತ್ತಿರುವುದನ್ನು ಕಾಣಬಹುದು. ಪರಸ್ಪರ ಹೊಡೆದಾಟದ ನಡುವೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ನಮ್ಮ ಮೆಟ್ರೋದಲ್ಲಿ ಪುರುಷರಿಬ್ಬರ ಕಿತ್ತಾಟದ ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on: Jul 11, 2024 | 2:57 PM

Share

ಅಸಭ್ಯವಾಗಿ ವರ್ತಿಸುವುದು, ರೀಲ್ಸ್​​, ಕಿತ್ತಾಟದಂತಹ ಘಟನೆಗಳು ಸಾಮಾನ್ಯವಾಗಿ ದೆಹಲಿ ಮೆಟ್ರೋದಲ್ಲಿ ನಡೆಯುತ್ತಿರುತ್ತವೆ. ಇದೀಗ ಅಂತದ್ದೇ ಒಂದು ಘಟನೆ ಬೆಂಗಳೂರು ಮೆಟ್ರೋದಲ್ಲಿ ನಡೆದಿದೆ. ಪುರುಷರಿಬ್ಬರ ಅವಾಚ್ಯ ಶಬ್ದಗಳಿಂದ ಬೈಯುತ್ತಾ ಮೆಟ್ರೋದಲ್ಲಿ ಪರಸ್ಪರ ಕಿತ್ತಾಟ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

@ChristinMP_ ಎಂಬ ಟ್ವಿಟರ್​ ಖಾತೆಯಲ್ಲಿ ಜುಲೈ 09ರಂದು ಕಿತ್ತಾಟದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ದಿನದಿಂದ ಇಲ್ಲಿಯವರೆಗೆ ಅಂದರೆ ಎರಡೇ ದಿನದಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು “ದೆಹಲಿ ಮೆಟ್ರೋ ಜಗಳದ ವೈರಸ್ ಬೆಂಗಳೂರು ತಲುಪಿದೆಯೇ?” ಎಂದು ಕಾಮೆಂಟ್​​ ಮಾಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೆಟ್ರೋದ ಒಳಗೆ ಕಿಕ್ಕಿರಿದ ಜನಸಂದಣಿಯ ನಡುವೆ ಇಬ್ಬರು ಪುರುಷರು ಕಿತ್ತಾಡುತ್ತಿರುವುದನ್ನು ಕಾಣಬಹುದು. ಪರಸ್ಪರ ಹೊಡೆದಾಟದ ನಡುವೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ