AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಮ್ಮ ಮೆಟ್ರೋದಲ್ಲಿ ಪುರುಷರಿಬ್ಬರ ಕಿತ್ತಾಟದ ವಿಡಿಯೋ ವೈರಲ್

ವೈರಲ್​​ ಆಗಿರುವ ವಿಡಿಯೋದಲ್ಲಿ ಮೆಟ್ರೋದಲ್ಲಿ ಕಿಕ್ಕಿರಿದ ಜನಸಂದಣಿಯ ನಡುವೆ ಇಬ್ಬರು ಪುರುಷರು ಕಿತ್ತಾಡುತ್ತಿರುವುದನ್ನು ಕಾಣಬಹುದು. ಪರಸ್ಪರ ಹೊಡೆದಾಟದ ನಡುವೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ನಮ್ಮ ಮೆಟ್ರೋದಲ್ಲಿ ಪುರುಷರಿಬ್ಬರ ಕಿತ್ತಾಟದ ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on: Jul 11, 2024 | 2:57 PM

Share

ಅಸಭ್ಯವಾಗಿ ವರ್ತಿಸುವುದು, ರೀಲ್ಸ್​​, ಕಿತ್ತಾಟದಂತಹ ಘಟನೆಗಳು ಸಾಮಾನ್ಯವಾಗಿ ದೆಹಲಿ ಮೆಟ್ರೋದಲ್ಲಿ ನಡೆಯುತ್ತಿರುತ್ತವೆ. ಇದೀಗ ಅಂತದ್ದೇ ಒಂದು ಘಟನೆ ಬೆಂಗಳೂರು ಮೆಟ್ರೋದಲ್ಲಿ ನಡೆದಿದೆ. ಪುರುಷರಿಬ್ಬರ ಅವಾಚ್ಯ ಶಬ್ದಗಳಿಂದ ಬೈಯುತ್ತಾ ಮೆಟ್ರೋದಲ್ಲಿ ಪರಸ್ಪರ ಕಿತ್ತಾಟ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

@ChristinMP_ ಎಂಬ ಟ್ವಿಟರ್​ ಖಾತೆಯಲ್ಲಿ ಜುಲೈ 09ರಂದು ಕಿತ್ತಾಟದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ದಿನದಿಂದ ಇಲ್ಲಿಯವರೆಗೆ ಅಂದರೆ ಎರಡೇ ದಿನದಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು “ದೆಹಲಿ ಮೆಟ್ರೋ ಜಗಳದ ವೈರಸ್ ಬೆಂಗಳೂರು ತಲುಪಿದೆಯೇ?” ಎಂದು ಕಾಮೆಂಟ್​​ ಮಾಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೆಟ್ರೋದ ಒಳಗೆ ಕಿಕ್ಕಿರಿದ ಜನಸಂದಣಿಯ ನಡುವೆ ಇಬ್ಬರು ಪುರುಷರು ಕಿತ್ತಾಡುತ್ತಿರುವುದನ್ನು ಕಾಣಬಹುದು. ಪರಸ್ಪರ ಹೊಡೆದಾಟದ ನಡುವೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್