AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಮ್ಮ ಮೆಟ್ರೋದಲ್ಲಿ ಪುರುಷರಿಬ್ಬರ ಕಿತ್ತಾಟದ ವಿಡಿಯೋ ವೈರಲ್

ವೈರಲ್​​ ಆಗಿರುವ ವಿಡಿಯೋದಲ್ಲಿ ಮೆಟ್ರೋದಲ್ಲಿ ಕಿಕ್ಕಿರಿದ ಜನಸಂದಣಿಯ ನಡುವೆ ಇಬ್ಬರು ಪುರುಷರು ಕಿತ್ತಾಡುತ್ತಿರುವುದನ್ನು ಕಾಣಬಹುದು. ಪರಸ್ಪರ ಹೊಡೆದಾಟದ ನಡುವೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ನಮ್ಮ ಮೆಟ್ರೋದಲ್ಲಿ ಪುರುಷರಿಬ್ಬರ ಕಿತ್ತಾಟದ ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on: Jul 11, 2024 | 2:57 PM

Share

ಅಸಭ್ಯವಾಗಿ ವರ್ತಿಸುವುದು, ರೀಲ್ಸ್​​, ಕಿತ್ತಾಟದಂತಹ ಘಟನೆಗಳು ಸಾಮಾನ್ಯವಾಗಿ ದೆಹಲಿ ಮೆಟ್ರೋದಲ್ಲಿ ನಡೆಯುತ್ತಿರುತ್ತವೆ. ಇದೀಗ ಅಂತದ್ದೇ ಒಂದು ಘಟನೆ ಬೆಂಗಳೂರು ಮೆಟ್ರೋದಲ್ಲಿ ನಡೆದಿದೆ. ಪುರುಷರಿಬ್ಬರ ಅವಾಚ್ಯ ಶಬ್ದಗಳಿಂದ ಬೈಯುತ್ತಾ ಮೆಟ್ರೋದಲ್ಲಿ ಪರಸ್ಪರ ಕಿತ್ತಾಟ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

@ChristinMP_ ಎಂಬ ಟ್ವಿಟರ್​ ಖಾತೆಯಲ್ಲಿ ಜುಲೈ 09ರಂದು ಕಿತ್ತಾಟದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ದಿನದಿಂದ ಇಲ್ಲಿಯವರೆಗೆ ಅಂದರೆ ಎರಡೇ ದಿನದಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು “ದೆಹಲಿ ಮೆಟ್ರೋ ಜಗಳದ ವೈರಸ್ ಬೆಂಗಳೂರು ತಲುಪಿದೆಯೇ?” ಎಂದು ಕಾಮೆಂಟ್​​ ಮಾಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೆಟ್ರೋದ ಒಳಗೆ ಕಿಕ್ಕಿರಿದ ಜನಸಂದಣಿಯ ನಡುವೆ ಇಬ್ಬರು ಪುರುಷರು ಕಿತ್ತಾಡುತ್ತಿರುವುದನ್ನು ಕಾಣಬಹುದು. ಪರಸ್ಪರ ಹೊಡೆದಾಟದ ನಡುವೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ