AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆ ಬಾಗಿಲಿನ ಮುಂದೆಯೇ ರಾಜಾರೋಷವಾಗಿ ಹಾದು ಹೋದ ಕರಿಚಿರತೆ; ಇಲ್ಲಿದೆ ನೋಡಿ ವಿಡಿಯೋ

ಕರಿಚಿರತೆಯೊಂದು ರಾಜಾರೋಷವಾಗಿ ಮನೆ ಬಾಗಿಲಿನ ಮುಂದೆಯೇ ಹಾದುಹೋಗುತ್ತಿರುವ ದೃಶ್ಯಾವಳಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮನೆಯ ಪ್ರವೇಶದ್ವಾರದ ಹೊರಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ದೃಶ್ಯ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

Viral Video: ಮನೆ ಬಾಗಿಲಿನ ಮುಂದೆಯೇ ರಾಜಾರೋಷವಾಗಿ ಹಾದು ಹೋದ ಕರಿಚಿರತೆ; ಇಲ್ಲಿದೆ ನೋಡಿ ವಿಡಿಯೋ
Black PantherImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 18, 2024 | 11:27 AM

Share

ತಮಿಳುನಾಡಿನ ನೀಲಗಿರಿಯ ಕುನ್ನೂರಿನ ಮನೆಯೊಂದರ ಮುಂಭಾಗದಲ್ಲಿ ರಾಜಾರೋಷವಾಗಿ ಹಾದು ಹೋಗುತ್ತಿದ್ದ ಕರಿಚಿರತೆ(Black Panther)ಯ ವಿಡಿಯೋ ಮನೆಯ ಮುಂಭಾಗದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ವೈರಲ್​ ಆಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಮನೆಯ ಪ್ರವೇಶದ್ವಾರದ ಹೊರಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಿಂದ ಸೆರೆಹಿಡಿಯಲಾದ ದೃಶ್ಯಾವಳಿಗಳಲ್ಲಿ ಕರಿಚಿರತೆ ಮನೆಯ ಮುಂಭಾಗದಿಂದಲೇ ಹಾದು ಹೋಗುತ್ತಿರುವುದನ್ನು ಕಾಣಬಹುದು. ಬಹುಶಃ ರಾತ್ರಿಯ ಹೊತ್ತು ಆಹಾರ ಹುಡುಕಿಕೊಂಡು ಬಂದಂತೆ ತೋರುತ್ತದೆ.

ರಾಜಾರೋಷವಾಗಿ ಹಾದು ಹೋದ ಕರಿಚಿರತೆ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೈ ಹಿಡಿದು ಸುತ್ತುವುದು ಪ್ರೇಮವಲ್ಲ, ಜೀವನದ ಪ್ರತಿ ಹಂತದಲ್ಲೂ ಈ ರಿಯಲ್ ಜೋಡಿಯಂತಿರಬೇಕು

ಈ ವಿಡಿಯೋವನ್ನು ಫೆಬ್ರವರಿ 16 ರಂದು ಐಎಫ್​​​ಎಸ್​​​ ಅಧಿಕಾರಿ ಪರ್ವೀನ್​​​​ ಕಸ್ವಾನ್​​​(@ParveenKaswan) ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಇದೀಗಾಗಲೇ 2ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 4 ಸಾವಿರಕ್ಕೂ ಅಧಿಕ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!