AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆ ಬಾಗಿಲಿನ ಮುಂದೆಯೇ ರಾಜಾರೋಷವಾಗಿ ಹಾದು ಹೋದ ಕರಿಚಿರತೆ; ಇಲ್ಲಿದೆ ನೋಡಿ ವಿಡಿಯೋ

ಕರಿಚಿರತೆಯೊಂದು ರಾಜಾರೋಷವಾಗಿ ಮನೆ ಬಾಗಿಲಿನ ಮುಂದೆಯೇ ಹಾದುಹೋಗುತ್ತಿರುವ ದೃಶ್ಯಾವಳಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮನೆಯ ಪ್ರವೇಶದ್ವಾರದ ಹೊರಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ದೃಶ್ಯ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

Viral Video: ಮನೆ ಬಾಗಿಲಿನ ಮುಂದೆಯೇ ರಾಜಾರೋಷವಾಗಿ ಹಾದು ಹೋದ ಕರಿಚಿರತೆ; ಇಲ್ಲಿದೆ ನೋಡಿ ವಿಡಿಯೋ
Black PantherImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 18, 2024 | 11:27 AM

Share

ತಮಿಳುನಾಡಿನ ನೀಲಗಿರಿಯ ಕುನ್ನೂರಿನ ಮನೆಯೊಂದರ ಮುಂಭಾಗದಲ್ಲಿ ರಾಜಾರೋಷವಾಗಿ ಹಾದು ಹೋಗುತ್ತಿದ್ದ ಕರಿಚಿರತೆ(Black Panther)ಯ ವಿಡಿಯೋ ಮನೆಯ ಮುಂಭಾಗದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ವೈರಲ್​ ಆಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಮನೆಯ ಪ್ರವೇಶದ್ವಾರದ ಹೊರಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಿಂದ ಸೆರೆಹಿಡಿಯಲಾದ ದೃಶ್ಯಾವಳಿಗಳಲ್ಲಿ ಕರಿಚಿರತೆ ಮನೆಯ ಮುಂಭಾಗದಿಂದಲೇ ಹಾದು ಹೋಗುತ್ತಿರುವುದನ್ನು ಕಾಣಬಹುದು. ಬಹುಶಃ ರಾತ್ರಿಯ ಹೊತ್ತು ಆಹಾರ ಹುಡುಕಿಕೊಂಡು ಬಂದಂತೆ ತೋರುತ್ತದೆ.

ರಾಜಾರೋಷವಾಗಿ ಹಾದು ಹೋದ ಕರಿಚಿರತೆ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೈ ಹಿಡಿದು ಸುತ್ತುವುದು ಪ್ರೇಮವಲ್ಲ, ಜೀವನದ ಪ್ರತಿ ಹಂತದಲ್ಲೂ ಈ ರಿಯಲ್ ಜೋಡಿಯಂತಿರಬೇಕು

ಈ ವಿಡಿಯೋವನ್ನು ಫೆಬ್ರವರಿ 16 ರಂದು ಐಎಫ್​​​ಎಸ್​​​ ಅಧಿಕಾರಿ ಪರ್ವೀನ್​​​​ ಕಸ್ವಾನ್​​​(@ParveenKaswan) ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಇದೀಗಾಗಲೇ 2ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 4 ಸಾವಿರಕ್ಕೂ ಅಧಿಕ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ