AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೊಸಳೆಗಳಿಂದ ತುಂಬಿರುವ ಕೊಳಕ್ಕೆ ಹಾರಿದ ಪುಟ್ಟ ಬಾಲಕ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆಗಳಿಂದ ತುಂಬಿದ ಕೊಳವನ್ನು ಕಾಣಬಹುದು. ಪುಟ್ಟ ಬಾಲಕ ಬಂದು ಏನನ್ನೂ ಯೋಚಿಸದೆ ಕೊಳಕ್ಕೆ ಹಾರಿ ಮೊಸಳೆ ಮರಿಗಳ ನಡುವೆ ಈಜುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಚ್ಚರಿಯ ವಿಷಯವೆಂದರೆ ಇಲ್ಲಿ ಬಾಲಕನಿಗೆ ಕಿಂಚಿತ್ತೂ ಭಯವಾಗುತ್ತಿಲ್ಲ.

Video Viral: ಮೊಸಳೆಗಳಿಂದ ತುಂಬಿರುವ ಕೊಳಕ್ಕೆ ಹಾರಿದ ಪುಟ್ಟ ಬಾಲಕ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: May 25, 2024 | 11:03 AM

Share

ಮೊಸಳೆಗಳೇ ತುಂಬಿರುವ ಕೊಳಕ್ಕೆ ಪುಟ್ಟ ಬಾಲಕನೊಬ್ಬ ಹಾರಿ, ಮೊಸಳೆಗಳೊಂದಿಗೆ ಆರಾಮವಾಗಿ ಈಜುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋದಾಕ್ಷಣ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಮೊಸಳೆಯನ್ನು ನೀರಿನ ಅತ್ಯಂತ ಅಪಾಯಕಾರಿ ಜೀವಿ ಎಂದು ಪರಿಗಣಿಸಲಾಗಿದೆ. ಸಿಂಹವೂ ಕೂಡ ಮೊಸಳೆಯನ್ನು ಕಂಡರೆ ಹೆದರುತ್ತದೆ. ಏಕೆಂದರೆ ಅದು ಒಂದು ಬಾರಿ ಕಚ್ಚಿ ಹಿಡಿದರೆ ಅದರ ಹಿಡಿತದಿಂದ ಹೊರಬರುವುದು ಅಷ್ಟು ಸುಲಭವಲ್ಲ. ಆದರೆ ಈ ಪುಟ್ಟ ಬಾಲಕನ ಧೈರ್ಯ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆಗಳಿಂದ ತುಂಬಿದ ಕೊಳವನ್ನು ಕಾಣಬಹುದು. ಪುಟ್ಟ ಬಾಲಕ ಬಂದು ಏನನ್ನೂ ಯೋಚಿಸದೆ ಕೊಳಕ್ಕೆ ಹಾರಿ ಮೊಸಳೆ ಮರಿಗಳ ನಡುವೆ ಈಜುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಚ್ಚರಿಯ ವಿಷಯವೆಂದರೆ ಇಲ್ಲಿ ಬಾಲಕನಿಗೆ ಕಿಂಚಿತ್ತೂ ಭಯವಾಗುತ್ತಿಲ್ಲ ಮತ್ತು ಅವನು ಸಂತೋಷದಿಂದ ಈಜುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಈ ವೀಡಿಯೊವನ್ನು @purrankumawat76 ಹೆಸರಿನ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೇ 21ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ ಎರಡು ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ಬಾಲಕನ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?