AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೊಸಳೆಗಳಿಂದ ತುಂಬಿರುವ ಕೊಳಕ್ಕೆ ಹಾರಿದ ಪುಟ್ಟ ಬಾಲಕ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆಗಳಿಂದ ತುಂಬಿದ ಕೊಳವನ್ನು ಕಾಣಬಹುದು. ಪುಟ್ಟ ಬಾಲಕ ಬಂದು ಏನನ್ನೂ ಯೋಚಿಸದೆ ಕೊಳಕ್ಕೆ ಹಾರಿ ಮೊಸಳೆ ಮರಿಗಳ ನಡುವೆ ಈಜುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಚ್ಚರಿಯ ವಿಷಯವೆಂದರೆ ಇಲ್ಲಿ ಬಾಲಕನಿಗೆ ಕಿಂಚಿತ್ತೂ ಭಯವಾಗುತ್ತಿಲ್ಲ.

Video Viral: ಮೊಸಳೆಗಳಿಂದ ತುಂಬಿರುವ ಕೊಳಕ್ಕೆ ಹಾರಿದ ಪುಟ್ಟ ಬಾಲಕ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: May 25, 2024 | 11:03 AM

Share

ಮೊಸಳೆಗಳೇ ತುಂಬಿರುವ ಕೊಳಕ್ಕೆ ಪುಟ್ಟ ಬಾಲಕನೊಬ್ಬ ಹಾರಿ, ಮೊಸಳೆಗಳೊಂದಿಗೆ ಆರಾಮವಾಗಿ ಈಜುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋದಾಕ್ಷಣ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಮೊಸಳೆಯನ್ನು ನೀರಿನ ಅತ್ಯಂತ ಅಪಾಯಕಾರಿ ಜೀವಿ ಎಂದು ಪರಿಗಣಿಸಲಾಗಿದೆ. ಸಿಂಹವೂ ಕೂಡ ಮೊಸಳೆಯನ್ನು ಕಂಡರೆ ಹೆದರುತ್ತದೆ. ಏಕೆಂದರೆ ಅದು ಒಂದು ಬಾರಿ ಕಚ್ಚಿ ಹಿಡಿದರೆ ಅದರ ಹಿಡಿತದಿಂದ ಹೊರಬರುವುದು ಅಷ್ಟು ಸುಲಭವಲ್ಲ. ಆದರೆ ಈ ಪುಟ್ಟ ಬಾಲಕನ ಧೈರ್ಯ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆಗಳಿಂದ ತುಂಬಿದ ಕೊಳವನ್ನು ಕಾಣಬಹುದು. ಪುಟ್ಟ ಬಾಲಕ ಬಂದು ಏನನ್ನೂ ಯೋಚಿಸದೆ ಕೊಳಕ್ಕೆ ಹಾರಿ ಮೊಸಳೆ ಮರಿಗಳ ನಡುವೆ ಈಜುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಚ್ಚರಿಯ ವಿಷಯವೆಂದರೆ ಇಲ್ಲಿ ಬಾಲಕನಿಗೆ ಕಿಂಚಿತ್ತೂ ಭಯವಾಗುತ್ತಿಲ್ಲ ಮತ್ತು ಅವನು ಸಂತೋಷದಿಂದ ಈಜುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಈ ವೀಡಿಯೊವನ್ನು @purrankumawat76 ಹೆಸರಿನ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೇ 21ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ ಎರಡು ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ಬಾಲಕನ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ