AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೊಸಳೆಗಳಿಂದ ತುಂಬಿರುವ ಕೊಳಕ್ಕೆ ಹಾರಿದ ಪುಟ್ಟ ಬಾಲಕ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆಗಳಿಂದ ತುಂಬಿದ ಕೊಳವನ್ನು ಕಾಣಬಹುದು. ಪುಟ್ಟ ಬಾಲಕ ಬಂದು ಏನನ್ನೂ ಯೋಚಿಸದೆ ಕೊಳಕ್ಕೆ ಹಾರಿ ಮೊಸಳೆ ಮರಿಗಳ ನಡುವೆ ಈಜುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಚ್ಚರಿಯ ವಿಷಯವೆಂದರೆ ಇಲ್ಲಿ ಬಾಲಕನಿಗೆ ಕಿಂಚಿತ್ತೂ ಭಯವಾಗುತ್ತಿಲ್ಲ.

Video Viral: ಮೊಸಳೆಗಳಿಂದ ತುಂಬಿರುವ ಕೊಳಕ್ಕೆ ಹಾರಿದ ಪುಟ್ಟ ಬಾಲಕ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: May 25, 2024 | 11:03 AM

Share

ಮೊಸಳೆಗಳೇ ತುಂಬಿರುವ ಕೊಳಕ್ಕೆ ಪುಟ್ಟ ಬಾಲಕನೊಬ್ಬ ಹಾರಿ, ಮೊಸಳೆಗಳೊಂದಿಗೆ ಆರಾಮವಾಗಿ ಈಜುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋದಾಕ್ಷಣ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಮೊಸಳೆಯನ್ನು ನೀರಿನ ಅತ್ಯಂತ ಅಪಾಯಕಾರಿ ಜೀವಿ ಎಂದು ಪರಿಗಣಿಸಲಾಗಿದೆ. ಸಿಂಹವೂ ಕೂಡ ಮೊಸಳೆಯನ್ನು ಕಂಡರೆ ಹೆದರುತ್ತದೆ. ಏಕೆಂದರೆ ಅದು ಒಂದು ಬಾರಿ ಕಚ್ಚಿ ಹಿಡಿದರೆ ಅದರ ಹಿಡಿತದಿಂದ ಹೊರಬರುವುದು ಅಷ್ಟು ಸುಲಭವಲ್ಲ. ಆದರೆ ಈ ಪುಟ್ಟ ಬಾಲಕನ ಧೈರ್ಯ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆಗಳಿಂದ ತುಂಬಿದ ಕೊಳವನ್ನು ಕಾಣಬಹುದು. ಪುಟ್ಟ ಬಾಲಕ ಬಂದು ಏನನ್ನೂ ಯೋಚಿಸದೆ ಕೊಳಕ್ಕೆ ಹಾರಿ ಮೊಸಳೆ ಮರಿಗಳ ನಡುವೆ ಈಜುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಚ್ಚರಿಯ ವಿಷಯವೆಂದರೆ ಇಲ್ಲಿ ಬಾಲಕನಿಗೆ ಕಿಂಚಿತ್ತೂ ಭಯವಾಗುತ್ತಿಲ್ಲ ಮತ್ತು ಅವನು ಸಂತೋಷದಿಂದ ಈಜುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಈ ವೀಡಿಯೊವನ್ನು @purrankumawat76 ಹೆಸರಿನ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೇ 21ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ ಎರಡು ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ಬಾಲಕನ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!