AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಿಗ್ನಲ್ ಜಂಪ್; ನಜ್ಜುಗುಜ್ಜಾದ ಕಾರು, ಭೀಕರ ಅಪಘಾತದ ವಿಡಿಯೋ ವೈರಲ್​​

ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸಾವು ನೋವಿನ ಬಗ್ಗೆ ತಿಳಿದುಬಂದಿಲ್ಲ. ಸದ್ಯ ಮೈ ಜುಮ್ಮೆನಿಸುವ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಅಕ್ಷತಾ ವರ್ಕಾಡಿ
|

Updated on: Apr 28, 2024 | 12:37 PM

Share

ಪಾಲಕ್ಕಾಡ್‌ : ಸಿಗ್ನಲ್​ ಜಂಪ್​​ ಮಾಡಿ ಕಾರು ಹೋಗುವಷ್ಟರ ಹೊತ್ತಿಗೆ ಮುಂಭಾಗದಿಂದ ಬಂದ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದು ದೂರದ ವರೆಗೂ ಎಳೆದೊಯ್ದ ಘಟನೆ ಕೇರಳದ ಪಾಲಕ್ಕಾಡ್​​ನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸಾವು ನೋವಿನ ಬಗ್ಗೆ ತಿಳಿದುಬಂದಿಲ್ಲ. ಸದ್ಯ ಮೈ ಜುಮ್ಮೆನಿಸುವ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. @DriveSmart_IN ಎಂಬ ಟ್ವಿಟರ್​ ಖಾತೆಯಲ್ಲಿ ಏಪ್ರಿಲ್​​​ 26ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

ಕಾರು ಚಾಲಕ ತಿರುವಿನ ಮೇಲೆ ಸಿಗ್ನಲ್ ಜಂಪ್ ಮಾಡಿದ ಕಾರಣ ಅಪಘಾತ ಸಂಭವಿಸಿದೆ ಎಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ ಬಳಕೆದಾರರು ಹೇಳಿದ್ದಾರೆ. ಇದರಿಂದ ಅನಿರೀಕ್ಷಿತವಾಗಿ ಕಾರು ಅಡ್ಡ ಬಂದಿದ್ದರಿಂದ ಬಸ್​​ ಚಾಲಕನಿಗೆ ವೇಗ ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ನೆಟಿಜನ್‌ಗಳು ಸಹ ಚಾಲಕನನ್ನು ದೂರಿದ್ದಾರೆ. ಈ ಘಟನೆಯನ್ನು ಮನೋರಮಾ ನ್ಯೂಸ್ ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ