Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಿಗ್ನಲ್ ಜಂಪ್; ನಜ್ಜುಗುಜ್ಜಾದ ಕಾರು, ಭೀಕರ ಅಪಘಾತದ ವಿಡಿಯೋ ವೈರಲ್​​

ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸಾವು ನೋವಿನ ಬಗ್ಗೆ ತಿಳಿದುಬಂದಿಲ್ಲ. ಸದ್ಯ ಮೈ ಜುಮ್ಮೆನಿಸುವ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Follow us
ಅಕ್ಷತಾ ವರ್ಕಾಡಿ
|

Updated on: Apr 28, 2024 | 12:37 PM

ಪಾಲಕ್ಕಾಡ್‌ : ಸಿಗ್ನಲ್​ ಜಂಪ್​​ ಮಾಡಿ ಕಾರು ಹೋಗುವಷ್ಟರ ಹೊತ್ತಿಗೆ ಮುಂಭಾಗದಿಂದ ಬಂದ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದು ದೂರದ ವರೆಗೂ ಎಳೆದೊಯ್ದ ಘಟನೆ ಕೇರಳದ ಪಾಲಕ್ಕಾಡ್​​ನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸಾವು ನೋವಿನ ಬಗ್ಗೆ ತಿಳಿದುಬಂದಿಲ್ಲ. ಸದ್ಯ ಮೈ ಜುಮ್ಮೆನಿಸುವ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. @DriveSmart_IN ಎಂಬ ಟ್ವಿಟರ್​ ಖಾತೆಯಲ್ಲಿ ಏಪ್ರಿಲ್​​​ 26ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

ಕಾರು ಚಾಲಕ ತಿರುವಿನ ಮೇಲೆ ಸಿಗ್ನಲ್ ಜಂಪ್ ಮಾಡಿದ ಕಾರಣ ಅಪಘಾತ ಸಂಭವಿಸಿದೆ ಎಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ ಬಳಕೆದಾರರು ಹೇಳಿದ್ದಾರೆ. ಇದರಿಂದ ಅನಿರೀಕ್ಷಿತವಾಗಿ ಕಾರು ಅಡ್ಡ ಬಂದಿದ್ದರಿಂದ ಬಸ್​​ ಚಾಲಕನಿಗೆ ವೇಗ ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ನೆಟಿಜನ್‌ಗಳು ಸಹ ಚಾಲಕನನ್ನು ದೂರಿದ್ದಾರೆ. ಈ ಘಟನೆಯನ್ನು ಮನೋರಮಾ ನ್ಯೂಸ್ ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ