AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಹಿಳೆಯನ್ನು ಕೊಂಬಿನಿಂದ ತಿವಿದು 500 ಮೀಟರ್ ಎಳೆದೊಯ್ದ ಎಮ್ಮೆ

ಮಹಿಳೆಯನ್ನು ಕೊಂಬಿನಿಂದ ತಿರುಚಿ ಅಲ್ಲಿಂದ ಸುಮಾರು 500 ಮೀಟರ್ ಎಳೆದೊಯ್ದಿದೆ. ಆಕೆಯನ್ನು ರಕ್ಷಿಸಲು ಮುಂದಾದ ಇಬ್ಬರ ಮೇಲೂ ದಾಳಿ ಮಾಡಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಮಹಿಳೆಯನ್ನು ಕೊಂಬಿನಿಂದ ತಿವಿದು 500 ಮೀಟರ್ ಎಳೆದೊಯ್ದ ಎಮ್ಮೆ
ಮಹಿಳೆಯನ್ನು ಕೊಂಬಿನಿಂದ ತಿವಿದು 500 ಮೀಟರ್ ಎಳೆದೊಯ್ದ ಎಮ್ಮೆ
ಅಕ್ಷತಾ ವರ್ಕಾಡಿ
|

Updated on: Jun 18, 2024 | 5:20 PM

Share

ತಮಿಳುನಾಡು: ಚೆನ್ನೈನ ತಿರುವೊಟ್ಟಿಯೂರ್ ಪ್ರದೇಶದಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅನಿರೀಕ್ಷಿತವಾಗಿ ಎಮ್ಮೆಯೊಂದು ಏಕಾಏಕಿ ಬಂದು ದಾಳಿ ಮಾಡಿದೆ. ಮಹಿಳೆಯನ್ನು ಕೊಂಬಿನಿಂದ ತಿರುಚಿ ಅಲ್ಲಿಂದ ಸುಮಾರು 500 ಮೀಟರ್ ಎಳೆದೊಯ್ದಿದೆ. ಆಕೆಯನ್ನು ರಕ್ಷಿಸಲು ಮುಂದಾದ ಇಬ್ಬರ ಮೇಲೂ ದಾಳಿ ಮಾಡಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

ಎಮ್ಮೆಯ ದಾಳಿಯಿಂದ ತೀವ್ರವಾಗಿ ಗಾಯಗೊಳಗಾದ ಮಹಿಳೆಯನ್ನು ಮಧುಮತಿ (35) ಎಂದು ಗುರುತಿಸಲಾಗಿದೆ. ಮಧುಮತಿ ತನ್ನ ಮಕ್ಕಳಿಗೆ ಊಟ ಕೊಡಲು ಮನೆಗೆ ಹೋದಾಗ ಈ ಭೀಕರ ಘಟನೆ ನಡೆದಿದೆ. ಮಹಿಳೆಯ ಕೈ, ಕಾಲು ಹಾಗೂ ಮುಖಕ್ಕೆ ತೀವ್ರ ಗಾಯಗಳಾಗಿವೆ. ಜತೆಗೆ ಮಹಿಳೆಯನ್ನು ರಕ್ಷಿಸಿದ ಇಬ್ಬರಿಗೂ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು

ಇದೀಗ ಮಹಿಳೆಯ ಮೇಲೆ ದಾಳಿ ಮಾಡಿದ ಎಮ್ಮೆಯ ಮಾಲೀಕರನ್ನು ಬಂಧಿಸುವಂತೆ ಸಂತ್ರಸ್ತೆಯ ಕುಟುಂಬದವರು ಒತ್ತಾಯಿಸಿದ್ದಾರೆ. ಜಾನುವಾರುಗಳು ರಸ್ತೆಯಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅಪಾಯ ತಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚೆನ್ನೈ ಕಾರ್ಪೊರೇಷನ್ ಎಚ್ಚರಿಕೆ ನೀಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು