Video Viral: ಮಹಿಳೆಯನ್ನು ಕೊಂಬಿನಿಂದ ತಿವಿದು 500 ಮೀಟರ್ ಎಳೆದೊಯ್ದ ಎಮ್ಮೆ

ಮಹಿಳೆಯನ್ನು ಕೊಂಬಿನಿಂದ ತಿರುಚಿ ಅಲ್ಲಿಂದ ಸುಮಾರು 500 ಮೀಟರ್ ಎಳೆದೊಯ್ದಿದೆ. ಆಕೆಯನ್ನು ರಕ್ಷಿಸಲು ಮುಂದಾದ ಇಬ್ಬರ ಮೇಲೂ ದಾಳಿ ಮಾಡಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಮಹಿಳೆಯನ್ನು ಕೊಂಬಿನಿಂದ ತಿವಿದು 500 ಮೀಟರ್ ಎಳೆದೊಯ್ದ ಎಮ್ಮೆ
ಮಹಿಳೆಯನ್ನು ಕೊಂಬಿನಿಂದ ತಿವಿದು 500 ಮೀಟರ್ ಎಳೆದೊಯ್ದ ಎಮ್ಮೆ
Follow us
|

Updated on: Jun 18, 2024 | 5:20 PM

ತಮಿಳುನಾಡು: ಚೆನ್ನೈನ ತಿರುವೊಟ್ಟಿಯೂರ್ ಪ್ರದೇಶದಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅನಿರೀಕ್ಷಿತವಾಗಿ ಎಮ್ಮೆಯೊಂದು ಏಕಾಏಕಿ ಬಂದು ದಾಳಿ ಮಾಡಿದೆ. ಮಹಿಳೆಯನ್ನು ಕೊಂಬಿನಿಂದ ತಿರುಚಿ ಅಲ್ಲಿಂದ ಸುಮಾರು 500 ಮೀಟರ್ ಎಳೆದೊಯ್ದಿದೆ. ಆಕೆಯನ್ನು ರಕ್ಷಿಸಲು ಮುಂದಾದ ಇಬ್ಬರ ಮೇಲೂ ದಾಳಿ ಮಾಡಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

ಎಮ್ಮೆಯ ದಾಳಿಯಿಂದ ತೀವ್ರವಾಗಿ ಗಾಯಗೊಳಗಾದ ಮಹಿಳೆಯನ್ನು ಮಧುಮತಿ (35) ಎಂದು ಗುರುತಿಸಲಾಗಿದೆ. ಮಧುಮತಿ ತನ್ನ ಮಕ್ಕಳಿಗೆ ಊಟ ಕೊಡಲು ಮನೆಗೆ ಹೋದಾಗ ಈ ಭೀಕರ ಘಟನೆ ನಡೆದಿದೆ. ಮಹಿಳೆಯ ಕೈ, ಕಾಲು ಹಾಗೂ ಮುಖಕ್ಕೆ ತೀವ್ರ ಗಾಯಗಳಾಗಿವೆ. ಜತೆಗೆ ಮಹಿಳೆಯನ್ನು ರಕ್ಷಿಸಿದ ಇಬ್ಬರಿಗೂ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು

ಇದೀಗ ಮಹಿಳೆಯ ಮೇಲೆ ದಾಳಿ ಮಾಡಿದ ಎಮ್ಮೆಯ ಮಾಲೀಕರನ್ನು ಬಂಧಿಸುವಂತೆ ಸಂತ್ರಸ್ತೆಯ ಕುಟುಂಬದವರು ಒತ್ತಾಯಿಸಿದ್ದಾರೆ. ಜಾನುವಾರುಗಳು ರಸ್ತೆಯಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅಪಾಯ ತಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚೆನ್ನೈ ಕಾರ್ಪೊರೇಷನ್ ಎಚ್ಚರಿಕೆ ನೀಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ