AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ.

Video Viral: Hershey's ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ
Hershey's ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jun 19, 2024 | 3:21 PM

Share

ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಸ್ವತಃ ಹರ್ಷಿಸ್​​​​​ ಕಂಪೆನಿ ವಿಡಿಯೋಗೆ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿ ಕ್ಷಮೆಯಾಚಿಸಿದೆ. ಇತ್ತೀಚೆಗಷ್ಟೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ Hershey’s ಚಾಕೊಲೇಟ್ ಸಿರಪ್‌ನ ವಿಡಿಯೋ ಎಲ್ಲೆಡೆ ಸಂಚಲನವನ್ನು ಮೂಡಿಸಿದೆ.

ಕ್ವಿಕ್ ಇ-ಕಾಮರ್ಸ್ ಕಂಪನಿ ಝೆಪ್ಟೊದಿಂದ ಆರ್ಡರ್ ಮಾಡಿದ ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮುದ್ದು ಕಂದನ ಬಾಯಲ್ಲಿ ಐಗಿರಿ ನಂದಿನಿ ಸ್ತೋತ್ರ, ನೀವು ಮಂತ್ರಮುಗ್ಧರಾಗುವುದು ಖಂಡಿತ

@pramisridhar ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ತಮ್ಮ ಪೋಸ್ಟ್‌ನ ಕೊನೆಯಲ್ಲಿ, ಯಾವುದೇ ಉತ್ಪನ್ನವನ್ನು ಮನೆಯಲ್ಲಿ ಮಕ್ಕಳಿಗೆ ನೀಡುವ ಮೊದಲು ಅದನ್ನು ಪರೀಕ್ಷಿಸಲು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕಂಪನಿಯು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದೆ ಹೀಗಾಗದಂತೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?