AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ.

Video Viral: Hershey's ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ
Hershey's ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jun 19, 2024 | 3:21 PM

Share

ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಸ್ವತಃ ಹರ್ಷಿಸ್​​​​​ ಕಂಪೆನಿ ವಿಡಿಯೋಗೆ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿ ಕ್ಷಮೆಯಾಚಿಸಿದೆ. ಇತ್ತೀಚೆಗಷ್ಟೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ Hershey’s ಚಾಕೊಲೇಟ್ ಸಿರಪ್‌ನ ವಿಡಿಯೋ ಎಲ್ಲೆಡೆ ಸಂಚಲನವನ್ನು ಮೂಡಿಸಿದೆ.

ಕ್ವಿಕ್ ಇ-ಕಾಮರ್ಸ್ ಕಂಪನಿ ಝೆಪ್ಟೊದಿಂದ ಆರ್ಡರ್ ಮಾಡಿದ ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮುದ್ದು ಕಂದನ ಬಾಯಲ್ಲಿ ಐಗಿರಿ ನಂದಿನಿ ಸ್ತೋತ್ರ, ನೀವು ಮಂತ್ರಮುಗ್ಧರಾಗುವುದು ಖಂಡಿತ

@pramisridhar ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ತಮ್ಮ ಪೋಸ್ಟ್‌ನ ಕೊನೆಯಲ್ಲಿ, ಯಾವುದೇ ಉತ್ಪನ್ನವನ್ನು ಮನೆಯಲ್ಲಿ ಮಕ್ಕಳಿಗೆ ನೀಡುವ ಮೊದಲು ಅದನ್ನು ಪರೀಕ್ಷಿಸಲು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕಂಪನಿಯು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದೆ ಹೀಗಾಗದಂತೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ