Video Viral: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ.

Video Viral: Hershey's ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ
Hershey's ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಪತ್ತೆ
Follow us
|

Updated on: Jun 19, 2024 | 3:21 PM

ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಸ್ವತಃ ಹರ್ಷಿಸ್​​​​​ ಕಂಪೆನಿ ವಿಡಿಯೋಗೆ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿ ಕ್ಷಮೆಯಾಚಿಸಿದೆ. ಇತ್ತೀಚೆಗಷ್ಟೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ Hershey’s ಚಾಕೊಲೇಟ್ ಸಿರಪ್‌ನ ವಿಡಿಯೋ ಎಲ್ಲೆಡೆ ಸಂಚಲನವನ್ನು ಮೂಡಿಸಿದೆ.

ಕ್ವಿಕ್ ಇ-ಕಾಮರ್ಸ್ ಕಂಪನಿ ಝೆಪ್ಟೊದಿಂದ ಆರ್ಡರ್ ಮಾಡಿದ ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮುದ್ದು ಕಂದನ ಬಾಯಲ್ಲಿ ಐಗಿರಿ ನಂದಿನಿ ಸ್ತೋತ್ರ, ನೀವು ಮಂತ್ರಮುಗ್ಧರಾಗುವುದು ಖಂಡಿತ

@pramisridhar ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ತಮ್ಮ ಪೋಸ್ಟ್‌ನ ಕೊನೆಯಲ್ಲಿ, ಯಾವುದೇ ಉತ್ಪನ್ನವನ್ನು ಮನೆಯಲ್ಲಿ ಮಕ್ಕಳಿಗೆ ನೀಡುವ ಮೊದಲು ಅದನ್ನು ಪರೀಕ್ಷಿಸಲು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕಂಪನಿಯು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದೆ ಹೀಗಾಗದಂತೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ