AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ.

Video Viral: Hershey's ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ
Hershey's ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jun 19, 2024 | 3:21 PM

Share

ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಸ್ವತಃ ಹರ್ಷಿಸ್​​​​​ ಕಂಪೆನಿ ವಿಡಿಯೋಗೆ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿ ಕ್ಷಮೆಯಾಚಿಸಿದೆ. ಇತ್ತೀಚೆಗಷ್ಟೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ Hershey’s ಚಾಕೊಲೇಟ್ ಸಿರಪ್‌ನ ವಿಡಿಯೋ ಎಲ್ಲೆಡೆ ಸಂಚಲನವನ್ನು ಮೂಡಿಸಿದೆ.

ಕ್ವಿಕ್ ಇ-ಕಾಮರ್ಸ್ ಕಂಪನಿ ಝೆಪ್ಟೊದಿಂದ ಆರ್ಡರ್ ಮಾಡಿದ ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮುದ್ದು ಕಂದನ ಬಾಯಲ್ಲಿ ಐಗಿರಿ ನಂದಿನಿ ಸ್ತೋತ್ರ, ನೀವು ಮಂತ್ರಮುಗ್ಧರಾಗುವುದು ಖಂಡಿತ

@pramisridhar ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ತಮ್ಮ ಪೋಸ್ಟ್‌ನ ಕೊನೆಯಲ್ಲಿ, ಯಾವುದೇ ಉತ್ಪನ್ನವನ್ನು ಮನೆಯಲ್ಲಿ ಮಕ್ಕಳಿಗೆ ನೀಡುವ ಮೊದಲು ಅದನ್ನು ಪರೀಕ್ಷಿಸಲು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕಂಪನಿಯು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದೆ ಹೀಗಾಗದಂತೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ