AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ.

Video Viral: Hershey's ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ
Hershey's ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jun 19, 2024 | 3:21 PM

Share

ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಸ್ವತಃ ಹರ್ಷಿಸ್​​​​​ ಕಂಪೆನಿ ವಿಡಿಯೋಗೆ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿ ಕ್ಷಮೆಯಾಚಿಸಿದೆ. ಇತ್ತೀಚೆಗಷ್ಟೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ Hershey’s ಚಾಕೊಲೇಟ್ ಸಿರಪ್‌ನ ವಿಡಿಯೋ ಎಲ್ಲೆಡೆ ಸಂಚಲನವನ್ನು ಮೂಡಿಸಿದೆ.

ಕ್ವಿಕ್ ಇ-ಕಾಮರ್ಸ್ ಕಂಪನಿ ಝೆಪ್ಟೊದಿಂದ ಆರ್ಡರ್ ಮಾಡಿದ ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮುದ್ದು ಕಂದನ ಬಾಯಲ್ಲಿ ಐಗಿರಿ ನಂದಿನಿ ಸ್ತೋತ್ರ, ನೀವು ಮಂತ್ರಮುಗ್ಧರಾಗುವುದು ಖಂಡಿತ

@pramisridhar ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ತಮ್ಮ ಪೋಸ್ಟ್‌ನ ಕೊನೆಯಲ್ಲಿ, ಯಾವುದೇ ಉತ್ಪನ್ನವನ್ನು ಮನೆಯಲ್ಲಿ ಮಕ್ಕಳಿಗೆ ನೀಡುವ ಮೊದಲು ಅದನ್ನು ಪರೀಕ್ಷಿಸಲು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕಂಪನಿಯು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದೆ ಹೀಗಾಗದಂತೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ