AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ರೆಸ್ಟೋರೆಂಟ್‌ನ ಸಾಂಬಾರ್ ನಲ್ಲಿ ಸತ್ತ ಇಲಿ ಪತ್ತೆ

ಇತ್ತೀಚಿಗಷ್ಟೇ ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿತ್ತು. ಇದೀಗ ಅಹಮದಾಬಾದ್‌ನ ರೆಸ್ಟೋರೆಂಟ್​​ವೊಂದರ ಸಾಂಬಾರ್​​​​​ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಜೂನ್ 20 ರಂದು ಗುರುವಾರ, ಈ ಘಟನೆ ಬೆಳಕಿಗೆ ಬಂದಿದೆ.

Video Viral: ರೆಸ್ಟೋರೆಂಟ್‌ನ ಸಾಂಬಾರ್ ನಲ್ಲಿ ಸತ್ತ ಇಲಿ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jun 21, 2024 | 2:56 PM

Share

ಅಹಮದಾಬಾದ್: ಅಹಮದಾಬಾದ್‌ನ ನಿಕೋಲ್‌ನಲ್ಲಿರುವ ದೇವಿ ದೋಸೆ ರೆಸ್ಟೋರೆಂಟ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರೆಸ್ಟೋರೆಂಟ್‌ನ ಸಾಂಬಾರ್​​​​​ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಜೂನ್ 20 ರಂದು ಗುರುವಾರ, ಈ ಘಟನೆ ಬೆಳಕಿಗೆ ಬಂದಿದೆ. ಟೈಮ್ಸ್ ನೌ ವರದಿಯ ಪ್ರಕಾರ, ಸಾಂಬಾರ್​​​​​ನಲ್ಲಿ ಸತ್ತ ಇಲಿ ಬಿದ್ದಿರುವುದನ್ನು ಕಂಡು ಗ್ರಾಹಕರು ರೆಸ್ಟೋರೆಂಟ್ ಮಾಲೀಕ ಅಲ್ಪೇಶ್ ಕೆವಾಡಿಯಾ ಅವರಿಗೆ ತಿಳಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ಗ್ರಾಹಕರು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) ಯ ಆರೋಗ್ಯ ಇಲಾಖೆಗೆ ದೂರು ನೀಡಿದ್ದಾರೆ.

AMC ಯ ಆರೋಗ್ಯ ಇಲಾಖೆ ಮಾಲೀಕ ಕೆವಾಡಿಯಾಗೆ ನೋಟಿಸ್ ನೀಡಿ, ನಂತರ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿದೆ. @4th_pillarnews ಟ್ವಿಟರ್​​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಇತ್ತೀಚಿಗಷ್ಟೇ ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿತ್ತು. ಇದಲ್ಲದೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ವಿಷಾದದ ಸಂಗಂತಿ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ