AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ರೆಸ್ಟೋರೆಂಟ್‌ನ ಸಾಂಬಾರ್ ನಲ್ಲಿ ಸತ್ತ ಇಲಿ ಪತ್ತೆ

ಇತ್ತೀಚಿಗಷ್ಟೇ ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿತ್ತು. ಇದೀಗ ಅಹಮದಾಬಾದ್‌ನ ರೆಸ್ಟೋರೆಂಟ್​​ವೊಂದರ ಸಾಂಬಾರ್​​​​​ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಜೂನ್ 20 ರಂದು ಗುರುವಾರ, ಈ ಘಟನೆ ಬೆಳಕಿಗೆ ಬಂದಿದೆ.

Video Viral: ರೆಸ್ಟೋರೆಂಟ್‌ನ ಸಾಂಬಾರ್ ನಲ್ಲಿ ಸತ್ತ ಇಲಿ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jun 21, 2024 | 2:56 PM

Share

ಅಹಮದಾಬಾದ್: ಅಹಮದಾಬಾದ್‌ನ ನಿಕೋಲ್‌ನಲ್ಲಿರುವ ದೇವಿ ದೋಸೆ ರೆಸ್ಟೋರೆಂಟ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರೆಸ್ಟೋರೆಂಟ್‌ನ ಸಾಂಬಾರ್​​​​​ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಜೂನ್ 20 ರಂದು ಗುರುವಾರ, ಈ ಘಟನೆ ಬೆಳಕಿಗೆ ಬಂದಿದೆ. ಟೈಮ್ಸ್ ನೌ ವರದಿಯ ಪ್ರಕಾರ, ಸಾಂಬಾರ್​​​​​ನಲ್ಲಿ ಸತ್ತ ಇಲಿ ಬಿದ್ದಿರುವುದನ್ನು ಕಂಡು ಗ್ರಾಹಕರು ರೆಸ್ಟೋರೆಂಟ್ ಮಾಲೀಕ ಅಲ್ಪೇಶ್ ಕೆವಾಡಿಯಾ ಅವರಿಗೆ ತಿಳಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ಗ್ರಾಹಕರು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) ಯ ಆರೋಗ್ಯ ಇಲಾಖೆಗೆ ದೂರು ನೀಡಿದ್ದಾರೆ.

AMC ಯ ಆರೋಗ್ಯ ಇಲಾಖೆ ಮಾಲೀಕ ಕೆವಾಡಿಯಾಗೆ ನೋಟಿಸ್ ನೀಡಿ, ನಂತರ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿದೆ. @4th_pillarnews ಟ್ವಿಟರ್​​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಇತ್ತೀಚಿಗಷ್ಟೇ ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿತ್ತು. ಇದಲ್ಲದೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ವಿಷಾದದ ಸಂಗಂತಿ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ