AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಏಕಾಏಕಿ ಗ್ಲಾಸ್​​​ ಹೊಡೆದು ಬಸ್ಸಿನೊಳಗೆ ನುಗ್ಗಿದ ಜಿಂಕೆ, ಇಲ್ಲಿದೆ ಅತ್ಯಂತ ಭಯಾನಕ ವಿಡಿಯೋ

ಫಾಕ್ಸ್ ನ್ಯೂಸ್‌ನ ವರದಿಯ ಪ್ರಕಾರ ಜಿಂಕೆಯು ವಾರ್ವಿಕ್ ಏವ್‌ನಲ್ಲಿ ಪ್ರಯಾಣಿಸುತ್ತಿದ್ದ RIPTA ಬಸ್‌ಗೆ ಹಠಾತ್ತನೆ ಓಡಿ ಬಂದಿದೆ. ಓಡಿ ಬಂದ ರಭಸಕ್ಕೆ ಬಸ್ಸಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಬಳಿಕ ಪರಿಸರ ನಿರ್ವಹಣೆಯ ರಾಜ್ಯ ಇಲಾಖೆ ಅದರ ಶವವನ್ನು ಬಸ್ಸಿನಿಂದ ಹೊರತೆಗೆದಿದ್ದಾರೆ.

Viral Video: ಏಕಾಏಕಿ ಗ್ಲಾಸ್​​​ ಹೊಡೆದು ಬಸ್ಸಿನೊಳಗೆ ನುಗ್ಗಿದ ಜಿಂಕೆ, ಇಲ್ಲಿದೆ ಅತ್ಯಂತ ಭಯಾನಕ ವಿಡಿಯೋ
Follow us
ಅಕ್ಷತಾ ವರ್ಕಾಡಿ
|

Updated on: Jun 15, 2024 | 11:16 AM

ಅಮೆರಿಕ: ರಸ್ತೆ ದಾಟುತ್ತಿದ್ದ ಜಿಂಕೆಯೊಂದು ವೇಗವಾಗಿ ಚಲಿಸುತ್ತಿದ್ದ ಬಸ್​ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಅಮೆರಿಕದ ರೋಡ್ ಐಲೆಂಡ್‌ನಲ್ಲಿ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಬಸ್​​​ಗೆ ಡಿಕ್ಕಿ ಹೊಡೆದ ಜಿಂಕೆ ವಿಂಡ್‌ಸ್ಕ್ರೀನ್ ಗ್ಲಾಸ್ ಒಡೆದು ನೇರವಾಗಿ ಬಸ್​​ ಒಳಗಡೆ ಬಂದು ಬಿದ್ದಿದೆ. ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಫಾಕ್ಸ್ ನ್ಯೂಸ್‌ನ ವರದಿಯ ಪ್ರಕಾರ ಜಿಂಕೆಯು ವಾರ್ವಿಕ್ ಏವ್‌ನಲ್ಲಿ ಪ್ರಯಾಣಿಸುತ್ತಿದ್ದ RIPTA ಬಸ್‌ಗೆ ಹಠಾತ್ತನೆ ಓಡಿ ಬಂದಿದೆ. ಓಡಿ ಬಂದ ರಭಸಕ್ಕೆ ಬಸ್ಸಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಜಿಂಕೆಯ ಪ್ರಾಣ ಪಕ್ಷಿ ಹಾರಿ ಹೋಗಿದೆ.  ಬಳಿಕ ಪರಿಸರ ನಿರ್ವಹಣೆಯ ರಾಜ್ಯ ಇಲಾಖೆ ಅದರ ಶವವನ್ನು ಬಸ್ಸಿನಿಂದ ಹೊರತೆಗೆದಿದ್ದಾರೆ.

ಅಪಘಾತದ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by NBC News (@nbcnews)

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ಜೂನ್ 10ರಂದು ಈ ಘಟನೆ ನಡೆದಿದ್ದು, @nbcnews ತನ್ನ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ಆಘಾತಕಾರಿ ವಿಡಿಯೋ ಹಂಚಿಕೊಂಡಿದೆ. ಜೂನ್​​​ 14ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಒಂದೇ ದಿನದಲ್ಲಿ ಈ ವಿಡಿಯೋ 5ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್