AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಏಕಾಏಕಿ ಗ್ಲಾಸ್​​​ ಹೊಡೆದು ಬಸ್ಸಿನೊಳಗೆ ನುಗ್ಗಿದ ಜಿಂಕೆ, ಇಲ್ಲಿದೆ ಅತ್ಯಂತ ಭಯಾನಕ ವಿಡಿಯೋ

ಫಾಕ್ಸ್ ನ್ಯೂಸ್‌ನ ವರದಿಯ ಪ್ರಕಾರ ಜಿಂಕೆಯು ವಾರ್ವಿಕ್ ಏವ್‌ನಲ್ಲಿ ಪ್ರಯಾಣಿಸುತ್ತಿದ್ದ RIPTA ಬಸ್‌ಗೆ ಹಠಾತ್ತನೆ ಓಡಿ ಬಂದಿದೆ. ಓಡಿ ಬಂದ ರಭಸಕ್ಕೆ ಬಸ್ಸಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಬಳಿಕ ಪರಿಸರ ನಿರ್ವಹಣೆಯ ರಾಜ್ಯ ಇಲಾಖೆ ಅದರ ಶವವನ್ನು ಬಸ್ಸಿನಿಂದ ಹೊರತೆಗೆದಿದ್ದಾರೆ.

Viral Video: ಏಕಾಏಕಿ ಗ್ಲಾಸ್​​​ ಹೊಡೆದು ಬಸ್ಸಿನೊಳಗೆ ನುಗ್ಗಿದ ಜಿಂಕೆ, ಇಲ್ಲಿದೆ ಅತ್ಯಂತ ಭಯಾನಕ ವಿಡಿಯೋ
ಅಕ್ಷತಾ ವರ್ಕಾಡಿ
|

Updated on: Jun 15, 2024 | 11:16 AM

Share

ಅಮೆರಿಕ: ರಸ್ತೆ ದಾಟುತ್ತಿದ್ದ ಜಿಂಕೆಯೊಂದು ವೇಗವಾಗಿ ಚಲಿಸುತ್ತಿದ್ದ ಬಸ್​ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಅಮೆರಿಕದ ರೋಡ್ ಐಲೆಂಡ್‌ನಲ್ಲಿ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಬಸ್​​​ಗೆ ಡಿಕ್ಕಿ ಹೊಡೆದ ಜಿಂಕೆ ವಿಂಡ್‌ಸ್ಕ್ರೀನ್ ಗ್ಲಾಸ್ ಒಡೆದು ನೇರವಾಗಿ ಬಸ್​​ ಒಳಗಡೆ ಬಂದು ಬಿದ್ದಿದೆ. ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಫಾಕ್ಸ್ ನ್ಯೂಸ್‌ನ ವರದಿಯ ಪ್ರಕಾರ ಜಿಂಕೆಯು ವಾರ್ವಿಕ್ ಏವ್‌ನಲ್ಲಿ ಪ್ರಯಾಣಿಸುತ್ತಿದ್ದ RIPTA ಬಸ್‌ಗೆ ಹಠಾತ್ತನೆ ಓಡಿ ಬಂದಿದೆ. ಓಡಿ ಬಂದ ರಭಸಕ್ಕೆ ಬಸ್ಸಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಜಿಂಕೆಯ ಪ್ರಾಣ ಪಕ್ಷಿ ಹಾರಿ ಹೋಗಿದೆ.  ಬಳಿಕ ಪರಿಸರ ನಿರ್ವಹಣೆಯ ರಾಜ್ಯ ಇಲಾಖೆ ಅದರ ಶವವನ್ನು ಬಸ್ಸಿನಿಂದ ಹೊರತೆಗೆದಿದ್ದಾರೆ.

ಅಪಘಾತದ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by NBC News (@nbcnews)

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ಜೂನ್ 10ರಂದು ಈ ಘಟನೆ ನಡೆದಿದ್ದು, @nbcnews ತನ್ನ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ಆಘಾತಕಾರಿ ವಿಡಿಯೋ ಹಂಚಿಕೊಂಡಿದೆ. ಜೂನ್​​​ 14ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಒಂದೇ ದಿನದಲ್ಲಿ ಈ ವಿಡಿಯೋ 5ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್