AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಏಕಾಏಕಿ ಗ್ಲಾಸ್​​​ ಹೊಡೆದು ಬಸ್ಸಿನೊಳಗೆ ನುಗ್ಗಿದ ಜಿಂಕೆ, ಇಲ್ಲಿದೆ ಅತ್ಯಂತ ಭಯಾನಕ ವಿಡಿಯೋ

ಫಾಕ್ಸ್ ನ್ಯೂಸ್‌ನ ವರದಿಯ ಪ್ರಕಾರ ಜಿಂಕೆಯು ವಾರ್ವಿಕ್ ಏವ್‌ನಲ್ಲಿ ಪ್ರಯಾಣಿಸುತ್ತಿದ್ದ RIPTA ಬಸ್‌ಗೆ ಹಠಾತ್ತನೆ ಓಡಿ ಬಂದಿದೆ. ಓಡಿ ಬಂದ ರಭಸಕ್ಕೆ ಬಸ್ಸಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಬಳಿಕ ಪರಿಸರ ನಿರ್ವಹಣೆಯ ರಾಜ್ಯ ಇಲಾಖೆ ಅದರ ಶವವನ್ನು ಬಸ್ಸಿನಿಂದ ಹೊರತೆಗೆದಿದ್ದಾರೆ.

Viral Video: ಏಕಾಏಕಿ ಗ್ಲಾಸ್​​​ ಹೊಡೆದು ಬಸ್ಸಿನೊಳಗೆ ನುಗ್ಗಿದ ಜಿಂಕೆ, ಇಲ್ಲಿದೆ ಅತ್ಯಂತ ಭಯಾನಕ ವಿಡಿಯೋ
ಅಕ್ಷತಾ ವರ್ಕಾಡಿ
|

Updated on: Jun 15, 2024 | 11:16 AM

Share

ಅಮೆರಿಕ: ರಸ್ತೆ ದಾಟುತ್ತಿದ್ದ ಜಿಂಕೆಯೊಂದು ವೇಗವಾಗಿ ಚಲಿಸುತ್ತಿದ್ದ ಬಸ್​ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಅಮೆರಿಕದ ರೋಡ್ ಐಲೆಂಡ್‌ನಲ್ಲಿ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಬಸ್​​​ಗೆ ಡಿಕ್ಕಿ ಹೊಡೆದ ಜಿಂಕೆ ವಿಂಡ್‌ಸ್ಕ್ರೀನ್ ಗ್ಲಾಸ್ ಒಡೆದು ನೇರವಾಗಿ ಬಸ್​​ ಒಳಗಡೆ ಬಂದು ಬಿದ್ದಿದೆ. ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಫಾಕ್ಸ್ ನ್ಯೂಸ್‌ನ ವರದಿಯ ಪ್ರಕಾರ ಜಿಂಕೆಯು ವಾರ್ವಿಕ್ ಏವ್‌ನಲ್ಲಿ ಪ್ರಯಾಣಿಸುತ್ತಿದ್ದ RIPTA ಬಸ್‌ಗೆ ಹಠಾತ್ತನೆ ಓಡಿ ಬಂದಿದೆ. ಓಡಿ ಬಂದ ರಭಸಕ್ಕೆ ಬಸ್ಸಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಜಿಂಕೆಯ ಪ್ರಾಣ ಪಕ್ಷಿ ಹಾರಿ ಹೋಗಿದೆ.  ಬಳಿಕ ಪರಿಸರ ನಿರ್ವಹಣೆಯ ರಾಜ್ಯ ಇಲಾಖೆ ಅದರ ಶವವನ್ನು ಬಸ್ಸಿನಿಂದ ಹೊರತೆಗೆದಿದ್ದಾರೆ.

ಅಪಘಾತದ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by NBC News (@nbcnews)

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ಜೂನ್ 10ರಂದು ಈ ಘಟನೆ ನಡೆದಿದ್ದು, @nbcnews ತನ್ನ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ಆಘಾತಕಾರಿ ವಿಡಿಯೋ ಹಂಚಿಕೊಂಡಿದೆ. ಜೂನ್​​​ 14ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಒಂದೇ ದಿನದಲ್ಲಿ ಈ ವಿಡಿಯೋ 5ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ