AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Sep 06, 2024 | 5:26 PM

Share

ಛಲವೊಂದಿದ್ದರೆ ಜಗತ್ತಿನಲ್ಲಿ ಏನು ಬೇಕಾದರೂ ಸಾಧಿಸಬಹುದು. ಇದಕ್ಕೆ ಜೀವಂತ ಸಾಕ್ಷಿ ಈ ವಿಶೇಷ ಚೇತನ ಕಲಾವಿದ. ವಿಕಲಚೇತನ ವ್ಯಕ್ತಿಯೊಬ್ಬ ಮಣ್ಣಿನ ಗಣಪತಿ ವಿಗ್ರಹದ ಮೇಲೆ ಹತ್ತಿ ಕೆಲಸ ಮಾಡುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ಸೆರೆಯಾಗಿದೆ. ಅತ್ಯಂತ ಪ್ರಸಿದ್ಧವಾದ ಬಾಳಾಪುರ ಗಣೇಶನ ಕಲಾ ಕೇಂದ್ರದಿಂದ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ ಎಂದು ವರದಿಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

vinay__kanna_official ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋಗೆ 535,069 ಜನರು ಲೈಕ್​​ ಮಾಡಿದ್ದು,ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಈ ದಿವ್ಯಾಂಗ ವ್ಯಕ್ತಿಯ ಕಾರ್ಯಕ್ಕೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?