AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Sep 06, 2024 | 5:26 PM

Share

ಛಲವೊಂದಿದ್ದರೆ ಜಗತ್ತಿನಲ್ಲಿ ಏನು ಬೇಕಾದರೂ ಸಾಧಿಸಬಹುದು. ಇದಕ್ಕೆ ಜೀವಂತ ಸಾಕ್ಷಿ ಈ ವಿಶೇಷ ಚೇತನ ಕಲಾವಿದ. ವಿಕಲಚೇತನ ವ್ಯಕ್ತಿಯೊಬ್ಬ ಮಣ್ಣಿನ ಗಣಪತಿ ವಿಗ್ರಹದ ಮೇಲೆ ಹತ್ತಿ ಕೆಲಸ ಮಾಡುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ಸೆರೆಯಾಗಿದೆ. ಅತ್ಯಂತ ಪ್ರಸಿದ್ಧವಾದ ಬಾಳಾಪುರ ಗಣೇಶನ ಕಲಾ ಕೇಂದ್ರದಿಂದ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ ಎಂದು ವರದಿಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

vinay__kanna_official ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋಗೆ 535,069 ಜನರು ಲೈಕ್​​ ಮಾಡಿದ್ದು,ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಈ ದಿವ್ಯಾಂಗ ವ್ಯಕ್ತಿಯ ಕಾರ್ಯಕ್ಕೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ