AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Sep 06, 2024 | 5:26 PM

Share

ಛಲವೊಂದಿದ್ದರೆ ಜಗತ್ತಿನಲ್ಲಿ ಏನು ಬೇಕಾದರೂ ಸಾಧಿಸಬಹುದು. ಇದಕ್ಕೆ ಜೀವಂತ ಸಾಕ್ಷಿ ಈ ವಿಶೇಷ ಚೇತನ ಕಲಾವಿದ. ವಿಕಲಚೇತನ ವ್ಯಕ್ತಿಯೊಬ್ಬ ಮಣ್ಣಿನ ಗಣಪತಿ ವಿಗ್ರಹದ ಮೇಲೆ ಹತ್ತಿ ಕೆಲಸ ಮಾಡುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ಸೆರೆಯಾಗಿದೆ. ಅತ್ಯಂತ ಪ್ರಸಿದ್ಧವಾದ ಬಾಳಾಪುರ ಗಣೇಶನ ಕಲಾ ಕೇಂದ್ರದಿಂದ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ ಎಂದು ವರದಿಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

vinay__kanna_official ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋಗೆ 535,069 ಜನರು ಲೈಕ್​​ ಮಾಡಿದ್ದು,ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಈ ದಿವ್ಯಾಂಗ ವ್ಯಕ್ತಿಯ ಕಾರ್ಯಕ್ಕೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ