AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Sep 06, 2024 | 5:26 PM

Share

ಛಲವೊಂದಿದ್ದರೆ ಜಗತ್ತಿನಲ್ಲಿ ಏನು ಬೇಕಾದರೂ ಸಾಧಿಸಬಹುದು. ಇದಕ್ಕೆ ಜೀವಂತ ಸಾಕ್ಷಿ ಈ ವಿಶೇಷ ಚೇತನ ಕಲಾವಿದ. ವಿಕಲಚೇತನ ವ್ಯಕ್ತಿಯೊಬ್ಬ ಮಣ್ಣಿನ ಗಣಪತಿ ವಿಗ್ರಹದ ಮೇಲೆ ಹತ್ತಿ ಕೆಲಸ ಮಾಡುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಒಂದು ಕಾಲನ್ನು ಕಳೆದುಕೊಂಡಿರುವುದನ್ನು ಕಾಣಬಹುದು. ಆದರೂ ಕೂಡ ಗಣಪತಿ ಮೂರ್ತಿಯ ಮೇಲೆ ಹತ್ತಿ ವಿಗ್ರಹದ ಮೇಲಿನ ಧೂಳನ್ನು ಸ್ವಚ್ಛಗೊಳಿಸುತ್ತಿರುವುದು ಹಾಗೂ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವುದು ಸೆರೆಯಾಗಿದೆ. ಅತ್ಯಂತ ಪ್ರಸಿದ್ಧವಾದ ಬಾಳಾಪುರ ಗಣೇಶನ ಕಲಾ ಕೇಂದ್ರದಿಂದ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ ಎಂದು ವರದಿಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

vinay__kanna_official ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋಗೆ 535,069 ಜನರು ಲೈಕ್​​ ಮಾಡಿದ್ದು,ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಈ ದಿವ್ಯಾಂಗ ವ್ಯಕ್ತಿಯ ಕಾರ್ಯಕ್ಕೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ