Video Viral: ಬೈಕ್ ಸ್ಟಂಟ್ ಮಾಡಿಕೊಂಡು ಲಿಪ್​​ಲಾಕ್ ಮಾಡಿದ ಯುವತಿಯರು, ನೆಟ್ಟಿಗರು ಹೇಳಿದ್ದೇನು ಗೊತ್ತಾ?

ನಡು ರಸ್ತೆಯಲ್ಲಿ ಇಬ್ಬರು ಹುಡುಗಿರಯರು ಲಿಪ್​​ಲಾಕ್ ಮಾಡಿದ ವೀಡಿಯೋ ಈಗ ವೈರಲ್​​​ ಆಗುತ್ತಿದೆ. ಈ ಯುವತಿಯರು ಚಲಿಸುತ್ತಿರುವ ಬೈಕ್​​​ನಲ್ಲಿ ಎದರುದುರು ಕುಳಿತು, ಸ್ಟಂಟ್ ಮಾಡಿಕೊಂಡು ಕಿಸ್​​ ಮಾಡಿದ್ದಾರೆ.

Video Viral: ಬೈಕ್ ಸ್ಟಂಟ್ ಮಾಡಿಕೊಂಡು ಲಿಪ್​​ಲಾಕ್ ಮಾಡಿದ ಯುವತಿಯರು, ನೆಟ್ಟಿಗರು ಹೇಳಿದ್ದೇನು ಗೊತ್ತಾ?
ವೈರಲ್​​ ವೀಡಿಯೊ
Follow us
|

Updated on: May 05, 2023 | 4:19 PM

ಒಬ್ಬ ಹುಡುಗ ಒಂದು ಹುಡುಗಿಗೆ ಚಲಿಸುತ್ತಿರುವ ಬೈಕ್​​ನಲ್ಲಿ ಕಿಸ್​​ ಮಾಡಿರುವ ವೀಡಿಯೋ ವೈರಲ್​​ ಆಗಿರುವುದನ್ನು ನೀವು ನೋಡಿರಬಹುದು, ಆದರೆ ನಡು ರಸ್ತೆಯಲ್ಲಿ ಇಬ್ಬರು ಹುಡುಗಿರಯರು ಲಿಪ್​​ಲಾಕ್ ಮಾಡಿದ ವೀಡಿಯೋ ಈಗ ವೈರಲ್​​​ ಆಗುತ್ತಿದೆ. ಈ ಯುವತಿಯರು ಚಲಿಸುತ್ತಿರುವ ಬೈಕ್​​​ನಲ್ಲಿ ಎದರುದುರು ಕುಳಿತು, ಸ್ಟಂಟ್ ಮಾಡಿಕೊಂಡು ಕಿಸ್​​ ಮಾಡಿದ್ದಾರೆ. ಇದೀಗ ಈ ವೀಡಿಯೊ ಎಲ್ಲ ಕಡೆ ವೈರಲ್ ಆಗಿದೆ. ಚಲಿಸುತ್ತಿರುವ ಬೈಕಿನಲ್ಲಿ ಕಿಸ್​​ ಮತ್ತು ಒಬ್ಬನೊಬ್ಬರು ತಬ್ಬಿಕೊಂಡಿರುವ ವೀಡಿಯೋ ತಮಿಳುನಾಡಿದ್ದು ಎಂದು ಹೇಳಲಾಗಿದೆ. ಈ ಬೈಕ್​​ ತಮಿಳುನಾಡು ನೋಂದಣಿ ಫಲಕವನ್ನು ಹೊಂದಿದೆ ಎಂದು ತಿಳಿಸಲಾಗಿದೆ, ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಲದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಈ ವೀಡಿಯೊವನ್ನು ಸ್ಟಾರ್ಸ್ ಜಾರ್ಖಂಡ್ (@stars_of_jharkhand) ಎಂಬ Instagram ಖಾತೆಯಿಂದ ಹಂಚಿಕೊಳ್ಳಲಾಗಿದೆ. ಆದರೆ ಈ ಸ್ಟಂಟ್ ವೀಡಿಯೊವನ್ನು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಳಿಸಲಾಗಿದೆ. ಆದರೆ ಇದು ಯುಟ್ಯೂಬ್ ವೈರಲ್​​ ಮಾಡಲಾಗಿದೆ. ಇಬ್ಬರು ಹುಡುಗಿರಯರು ಹೆಲ್ಮೆಟ್ ಹಾಕಿಕೊಂಡಿಲ್ಲ, ಇದರ ಜತೆಗೆ ಇಬ್ಬರು ಕಿಸ್ ಮಾಡಿದ್ದು, ಇದೀಗ  ಆಕ್ರೋಶಕ್ಕೆ ಕಾರಣವಾಗಿದೆ. ಇದರ ಜತೆಗೆ ಸಾಮಾಜಿಕ ಜಾಲತಾಣದಲ್ಲಿ ಇಬ್ಬರಿಗೆ ಪ್ರೀತಿಯ ಅಪ್ಪುಗೆ ಎಂದು ಬರೆದುಕೊಂಡಿದ್ದಾರೆ. ವೀಡಿಯೊಗೆ ಆಕ್ರೋಶದ ಜತೆಗೆ ಇವರ ಸಾಹಸಕ್ಕೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಬೈಕ್​​​ನ್ನು ಬ್ಯಾಲೆನ್ಸ್​​ ಮಾಡಿಕೊಂಡು ಕಿಸ್​​ ಮಾಡಿದ್ದು ನಿಮ್ಮ ಧೈರ್ಯಕ್ಕೆ ಮೆಚ್ಚಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:Video Viral : ಅಣ್ಣ-ತಂಗಿ ಮಧ್ಯೆ ಜಗಳ, ಅಮ್ಮ ಬರದಿದ್ರೆ ಮಹಾಯುದ್ಧ ನಡೆಯುತ್ತಿತ್ತು?

ಈ ವೀಡಿಯೊ ಸುಮಾರು 30,000 ವೀಕ್ಷಣೆಗಳನ್ನು ಪಡೆದಿದ್ದು ಇದರ ಜತೆಗೆ ಈ ಯುವತಿಯರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳವಂತೆ ಪೊಲೀಸರಿಗೆ ಕಮೆಂಟ್​​​ ಮೂಲಕ ಮನವಿ ಮಾಡಿದ್ದಾರೆ. ಈ ಫೋಸ್ಟ್​​ ಈ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಕೋಯಿ ಜಾರ್ಖಂಡ್ ಪೋಲೀಸರಿಗೂ ಟ್ಯಾಗ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು