AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ

ನಾಯಿ ಮತ್ತು ಜಿಂಕೆ ಅನ್ಯೋನ್ಯತೆಯಿಂದ ಸ್ನೇಹಿತರಾಗಿರುವ ವಿಡಿಯೋ ವೈರಲ್​ ಆಗಿದೆ. ಇವರ ಸ್ನೇಹ ನೋಡಿದ ನೆಟ್ಟಿಗರ ಹೃದಯ ಗೆದ್ದಿದೆ.

Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ
ನಾಯಿ ಮತ್ತು ಜಿಂಕೆಯ ಗೆಳೆತನ
shruti hegde
|

Updated on: May 14, 2021 | 5:30 PM

Share

ಮನೆಯಲ್ಲಿ ಸಾಕಿದ್ದ ನಾಯಿ-ಬೆಕ್ಕು ಸ್ನೇಹಿತರಾಗಿ ಆಟ ಆಡುವುದನ್ನು ನೋಡುತ್ತೇವೆ. ಮೂಕ ಪ್ರಾಣಿಯಾಗಿದ್ದರೂ ತಮ್ಮದೇ ಆದ ಸನ್ನೆಗಳ ಮೂಲಕ ಮಾತನಾಡಿಕೊಳ್ಳುತ್ತಾ ಪ್ರೀತಿ ವಿಶ್ವಾಸದಿಂದ ಸ್ನೇಹಿತರಾಗಿರುತ್ತಾರೆ. ಹಾಗೆಯೇ ಇಲ್ಲೊಂದು ವಿಡಿಯೋ ವೈರಲ್​ ಆಗಿದ್ದು, ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಸಕತ್​​ ವೈರಲ್ ಆಗುತ್ತಿದೆ.

39 ಸೆಕೆಂಡುಗಳಿರುವ ವಿಡಿಯೋದಲ್ಲಿ ನಾಯಿ ಮತ್ತು ಜಿಂಕೆ ಪರಸ್ಪರ ಆಟವಾಡುವುದನ್ನು ನೋಡಬಹುದು. ಪ್ರೀತಿಯಿಂದ ಅವರವರೇ ಮಾತನಾಡಿಕೊಳ್ಳುತ್ತವೆ. ಒಬ್ಬರನ್ನೊಬ್ಬರು ತಬ್ಬಿಕೊಳ್ಳುತ್ತಾರೆ. ನಾಯಿ ಮತ್ತು ಜಿಂಕೆಯ ಈ ಸ್ನೇಹ ನೀಡಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಏಪ್ರಿಲ್​ 1, 2020ರಂದು ಗಾರ್ಡನ್​ನಲ್ಲಿ ಕೇಟ್​ ಮತ್ತು ಪಿಪ್​ ಇಬ್ಬರು ಆಡುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಕ್ಲಿಪ್​ ಹಂಚಿಕೊಂಡಾಗಿನಿಂದ, ಕೇಟ್​ ಮತ್ತು ಪಿಪ್​ ನಡುವಿನ ಸ್ನೇಹ ಉತ್ತಮವಾಗಿದೆ ಎಂಬ ಪ್ರತಿಕ್ರಿಯೆಗಳು ಬರುತ್ತಿವೆ. ಓಹ್​​, ಒಬ್ಬರನ್ನೊಬ್ಬರು ಸ್ನೇಹದಿಂದ ತಬ್ಬಿಕೊಂಡಿದ್ದಾರೆ ಎಂಬುದಾಗಿ ಆಶ್ವರ್ಯಗೊಂಡ ಕಾಮೆಂಟ್​ಗಳೂ ಬಂದಿವೆ.

ಇದನ್ನೂ ಓದಿ: ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ