AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ

ನಾಯಿ ಮತ್ತು ಜಿಂಕೆ ಅನ್ಯೋನ್ಯತೆಯಿಂದ ಸ್ನೇಹಿತರಾಗಿರುವ ವಿಡಿಯೋ ವೈರಲ್​ ಆಗಿದೆ. ಇವರ ಸ್ನೇಹ ನೋಡಿದ ನೆಟ್ಟಿಗರ ಹೃದಯ ಗೆದ್ದಿದೆ.

Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ
ನಾಯಿ ಮತ್ತು ಜಿಂಕೆಯ ಗೆಳೆತನ
shruti hegde
|

Updated on: May 14, 2021 | 5:30 PM

Share

ಮನೆಯಲ್ಲಿ ಸಾಕಿದ್ದ ನಾಯಿ-ಬೆಕ್ಕು ಸ್ನೇಹಿತರಾಗಿ ಆಟ ಆಡುವುದನ್ನು ನೋಡುತ್ತೇವೆ. ಮೂಕ ಪ್ರಾಣಿಯಾಗಿದ್ದರೂ ತಮ್ಮದೇ ಆದ ಸನ್ನೆಗಳ ಮೂಲಕ ಮಾತನಾಡಿಕೊಳ್ಳುತ್ತಾ ಪ್ರೀತಿ ವಿಶ್ವಾಸದಿಂದ ಸ್ನೇಹಿತರಾಗಿರುತ್ತಾರೆ. ಹಾಗೆಯೇ ಇಲ್ಲೊಂದು ವಿಡಿಯೋ ವೈರಲ್​ ಆಗಿದ್ದು, ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಸಕತ್​​ ವೈರಲ್ ಆಗುತ್ತಿದೆ.

39 ಸೆಕೆಂಡುಗಳಿರುವ ವಿಡಿಯೋದಲ್ಲಿ ನಾಯಿ ಮತ್ತು ಜಿಂಕೆ ಪರಸ್ಪರ ಆಟವಾಡುವುದನ್ನು ನೋಡಬಹುದು. ಪ್ರೀತಿಯಿಂದ ಅವರವರೇ ಮಾತನಾಡಿಕೊಳ್ಳುತ್ತವೆ. ಒಬ್ಬರನ್ನೊಬ್ಬರು ತಬ್ಬಿಕೊಳ್ಳುತ್ತಾರೆ. ನಾಯಿ ಮತ್ತು ಜಿಂಕೆಯ ಈ ಸ್ನೇಹ ನೀಡಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಏಪ್ರಿಲ್​ 1, 2020ರಂದು ಗಾರ್ಡನ್​ನಲ್ಲಿ ಕೇಟ್​ ಮತ್ತು ಪಿಪ್​ ಇಬ್ಬರು ಆಡುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಕ್ಲಿಪ್​ ಹಂಚಿಕೊಂಡಾಗಿನಿಂದ, ಕೇಟ್​ ಮತ್ತು ಪಿಪ್​ ನಡುವಿನ ಸ್ನೇಹ ಉತ್ತಮವಾಗಿದೆ ಎಂಬ ಪ್ರತಿಕ್ರಿಯೆಗಳು ಬರುತ್ತಿವೆ. ಓಹ್​​, ಒಬ್ಬರನ್ನೊಬ್ಬರು ಸ್ನೇಹದಿಂದ ತಬ್ಬಿಕೊಂಡಿದ್ದಾರೆ ಎಂಬುದಾಗಿ ಆಶ್ವರ್ಯಗೊಂಡ ಕಾಮೆಂಟ್​ಗಳೂ ಬಂದಿವೆ.

ಇದನ್ನೂ ಓದಿ: ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ