AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ

ನಾಯಿ ಮತ್ತು ಜಿಂಕೆ ಅನ್ಯೋನ್ಯತೆಯಿಂದ ಸ್ನೇಹಿತರಾಗಿರುವ ವಿಡಿಯೋ ವೈರಲ್​ ಆಗಿದೆ. ಇವರ ಸ್ನೇಹ ನೋಡಿದ ನೆಟ್ಟಿಗರ ಹೃದಯ ಗೆದ್ದಿದೆ.

Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ
ನಾಯಿ ಮತ್ತು ಜಿಂಕೆಯ ಗೆಳೆತನ
shruti hegde
|

Updated on: May 14, 2021 | 5:30 PM

Share

ಮನೆಯಲ್ಲಿ ಸಾಕಿದ್ದ ನಾಯಿ-ಬೆಕ್ಕು ಸ್ನೇಹಿತರಾಗಿ ಆಟ ಆಡುವುದನ್ನು ನೋಡುತ್ತೇವೆ. ಮೂಕ ಪ್ರಾಣಿಯಾಗಿದ್ದರೂ ತಮ್ಮದೇ ಆದ ಸನ್ನೆಗಳ ಮೂಲಕ ಮಾತನಾಡಿಕೊಳ್ಳುತ್ತಾ ಪ್ರೀತಿ ವಿಶ್ವಾಸದಿಂದ ಸ್ನೇಹಿತರಾಗಿರುತ್ತಾರೆ. ಹಾಗೆಯೇ ಇಲ್ಲೊಂದು ವಿಡಿಯೋ ವೈರಲ್​ ಆಗಿದ್ದು, ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಸಕತ್​​ ವೈರಲ್ ಆಗುತ್ತಿದೆ.

39 ಸೆಕೆಂಡುಗಳಿರುವ ವಿಡಿಯೋದಲ್ಲಿ ನಾಯಿ ಮತ್ತು ಜಿಂಕೆ ಪರಸ್ಪರ ಆಟವಾಡುವುದನ್ನು ನೋಡಬಹುದು. ಪ್ರೀತಿಯಿಂದ ಅವರವರೇ ಮಾತನಾಡಿಕೊಳ್ಳುತ್ತವೆ. ಒಬ್ಬರನ್ನೊಬ್ಬರು ತಬ್ಬಿಕೊಳ್ಳುತ್ತಾರೆ. ನಾಯಿ ಮತ್ತು ಜಿಂಕೆಯ ಈ ಸ್ನೇಹ ನೀಡಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಏಪ್ರಿಲ್​ 1, 2020ರಂದು ಗಾರ್ಡನ್​ನಲ್ಲಿ ಕೇಟ್​ ಮತ್ತು ಪಿಪ್​ ಇಬ್ಬರು ಆಡುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಕ್ಲಿಪ್​ ಹಂಚಿಕೊಂಡಾಗಿನಿಂದ, ಕೇಟ್​ ಮತ್ತು ಪಿಪ್​ ನಡುವಿನ ಸ್ನೇಹ ಉತ್ತಮವಾಗಿದೆ ಎಂಬ ಪ್ರತಿಕ್ರಿಯೆಗಳು ಬರುತ್ತಿವೆ. ಓಹ್​​, ಒಬ್ಬರನ್ನೊಬ್ಬರು ಸ್ನೇಹದಿಂದ ತಬ್ಬಿಕೊಂಡಿದ್ದಾರೆ ಎಂಬುದಾಗಿ ಆಶ್ವರ್ಯಗೊಂಡ ಕಾಮೆಂಟ್​ಗಳೂ ಬಂದಿವೆ.

ಇದನ್ನೂ ಓದಿ: ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?