AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ

ನಾಯಿ ಮತ್ತು ಜಿಂಕೆ ಅನ್ಯೋನ್ಯತೆಯಿಂದ ಸ್ನೇಹಿತರಾಗಿರುವ ವಿಡಿಯೋ ವೈರಲ್​ ಆಗಿದೆ. ಇವರ ಸ್ನೇಹ ನೋಡಿದ ನೆಟ್ಟಿಗರ ಹೃದಯ ಗೆದ್ದಿದೆ.

Viral Video: ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ
ನಾಯಿ ಮತ್ತು ಜಿಂಕೆಯ ಗೆಳೆತನ
shruti hegde
|

Updated on: May 14, 2021 | 5:30 PM

Share

ಮನೆಯಲ್ಲಿ ಸಾಕಿದ್ದ ನಾಯಿ-ಬೆಕ್ಕು ಸ್ನೇಹಿತರಾಗಿ ಆಟ ಆಡುವುದನ್ನು ನೋಡುತ್ತೇವೆ. ಮೂಕ ಪ್ರಾಣಿಯಾಗಿದ್ದರೂ ತಮ್ಮದೇ ಆದ ಸನ್ನೆಗಳ ಮೂಲಕ ಮಾತನಾಡಿಕೊಳ್ಳುತ್ತಾ ಪ್ರೀತಿ ವಿಶ್ವಾಸದಿಂದ ಸ್ನೇಹಿತರಾಗಿರುತ್ತಾರೆ. ಹಾಗೆಯೇ ಇಲ್ಲೊಂದು ವಿಡಿಯೋ ವೈರಲ್​ ಆಗಿದ್ದು, ನಾಯಿ ಮತ್ತು ಜಿಂಕೆಯ ಸ್ನೇಹ ನೆಟ್ಟಿಗರ ಹೃದಯ ಗೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಸಕತ್​​ ವೈರಲ್ ಆಗುತ್ತಿದೆ.

39 ಸೆಕೆಂಡುಗಳಿರುವ ವಿಡಿಯೋದಲ್ಲಿ ನಾಯಿ ಮತ್ತು ಜಿಂಕೆ ಪರಸ್ಪರ ಆಟವಾಡುವುದನ್ನು ನೋಡಬಹುದು. ಪ್ರೀತಿಯಿಂದ ಅವರವರೇ ಮಾತನಾಡಿಕೊಳ್ಳುತ್ತವೆ. ಒಬ್ಬರನ್ನೊಬ್ಬರು ತಬ್ಬಿಕೊಳ್ಳುತ್ತಾರೆ. ನಾಯಿ ಮತ್ತು ಜಿಂಕೆಯ ಈ ಸ್ನೇಹ ನೀಡಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಏಪ್ರಿಲ್​ 1, 2020ರಂದು ಗಾರ್ಡನ್​ನಲ್ಲಿ ಕೇಟ್​ ಮತ್ತು ಪಿಪ್​ ಇಬ್ಬರು ಆಡುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಕ್ಲಿಪ್​ ಹಂಚಿಕೊಂಡಾಗಿನಿಂದ, ಕೇಟ್​ ಮತ್ತು ಪಿಪ್​ ನಡುವಿನ ಸ್ನೇಹ ಉತ್ತಮವಾಗಿದೆ ಎಂಬ ಪ್ರತಿಕ್ರಿಯೆಗಳು ಬರುತ್ತಿವೆ. ಓಹ್​​, ಒಬ್ಬರನ್ನೊಬ್ಬರು ಸ್ನೇಹದಿಂದ ತಬ್ಬಿಕೊಂಡಿದ್ದಾರೆ ಎಂಬುದಾಗಿ ಆಶ್ವರ್ಯಗೊಂಡ ಕಾಮೆಂಟ್​ಗಳೂ ಬಂದಿವೆ.

ಇದನ್ನೂ ಓದಿ: ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್