Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುವುದಂತೂ ಖಂಡಿತಾ. ಈ ದೃಶ್ಯ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
Follow us
|

Updated on: Jun 28, 2024 | 12:03 PM

ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್ ಜಾಮ್. ಎಲ್ಲಿ ಹೋಗ್ಬೇಕಾದ್ರೂ ಒಂದೆರಡು ಗಂಟೆ ಮುಂಚೆಯೇ ಹೊರಡಬೇಕು. ಟ್ರಾಫಿಕ್​​ ಜಾಮ್​ನಿಂದ ಎಷ್ಟೇ ಕೋಪ ಬಂದರೂ ಕೂಡ ಗಂಟೆಗಟ್ಟಲೆ ಕಾಯುವುದನ್ನು ಮಾತ್ರ ಏನು ಮಾಡಲು ಸಾಧ್ಯವಿಲ್ಲ. ಇದೀಗ ಟ್ರಾಫಿಕ್ ಜಾಮ್‌ನಿಂದಾಗಿ ವ್ಯಕ್ತಿಯೊಬ್ಬರು ತೀವ್ರ ಅಸಮಾಧಾನಗೊಂಡು ಬಹುಬಲಿಯಂತೆ ತನ್ನ ಬೈಕ್​​ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಯೊಬ್ಬ ಅಷ್ಟು ವಾಹನ ದಟ್ಟನೆಯ ನಡುವೆ ತನ್ನ ಬೈಕ್​​ ಎತ್ತಿಕೊಂಡು ನಡೆಯುತ್ತಿರುವ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುತ್ತದೆ. ಸಾಕಷ್ಟು ದೂರದ ವರೆಗೆ ಟ್ರಾಫಿಕ್​​ ಜಾಮ್​​ನಲಿ ಸಿಲುಕಿರುವ ಜನರು ಏಕಾಏಕಿ ಈ ದೃಶ್ಯ ಕಂಡು ದಂಗಾಗಿ ಹೋಗಿದ್ದಾರೆ. ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಬೈಕ್​​ ಎತ್ತಿಕೊಂಡು ಬರುವ ದೃಶ್ಯವನ್ನು ತಮ್ಮ ಮೊಬೈಲ್​​​ ಫೋನಿನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

@basit_ki_memes ಎಂಬ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.5 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 231,489 ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು