AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುವುದಂತೂ ಖಂಡಿತಾ. ಈ ದೃಶ್ಯ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Jun 28, 2024 | 12:03 PM

Share

ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್ ಜಾಮ್. ಎಲ್ಲಿ ಹೋಗ್ಬೇಕಾದ್ರೂ ಒಂದೆರಡು ಗಂಟೆ ಮುಂಚೆಯೇ ಹೊರಡಬೇಕು. ಟ್ರಾಫಿಕ್​​ ಜಾಮ್​ನಿಂದ ಎಷ್ಟೇ ಕೋಪ ಬಂದರೂ ಕೂಡ ಗಂಟೆಗಟ್ಟಲೆ ಕಾಯುವುದನ್ನು ಮಾತ್ರ ಏನು ಮಾಡಲು ಸಾಧ್ಯವಿಲ್ಲ. ಇದೀಗ ಟ್ರಾಫಿಕ್ ಜಾಮ್‌ನಿಂದಾಗಿ ವ್ಯಕ್ತಿಯೊಬ್ಬರು ತೀವ್ರ ಅಸಮಾಧಾನಗೊಂಡು ಬಹುಬಲಿಯಂತೆ ತನ್ನ ಬೈಕ್​​ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಯೊಬ್ಬ ಅಷ್ಟು ವಾಹನ ದಟ್ಟನೆಯ ನಡುವೆ ತನ್ನ ಬೈಕ್​​ ಎತ್ತಿಕೊಂಡು ನಡೆಯುತ್ತಿರುವ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುತ್ತದೆ. ಸಾಕಷ್ಟು ದೂರದ ವರೆಗೆ ಟ್ರಾಫಿಕ್​​ ಜಾಮ್​​ನಲಿ ಸಿಲುಕಿರುವ ಜನರು ಏಕಾಏಕಿ ಈ ದೃಶ್ಯ ಕಂಡು ದಂಗಾಗಿ ಹೋಗಿದ್ದಾರೆ. ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಬೈಕ್​​ ಎತ್ತಿಕೊಂಡು ಬರುವ ದೃಶ್ಯವನ್ನು ತಮ್ಮ ಮೊಬೈಲ್​​​ ಫೋನಿನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

@basit_ki_memes ಎಂಬ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.5 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 231,489 ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ