AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುವುದಂತೂ ಖಂಡಿತಾ. ಈ ದೃಶ್ಯ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Jun 28, 2024 | 12:03 PM

Share

ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್ ಜಾಮ್. ಎಲ್ಲಿ ಹೋಗ್ಬೇಕಾದ್ರೂ ಒಂದೆರಡು ಗಂಟೆ ಮುಂಚೆಯೇ ಹೊರಡಬೇಕು. ಟ್ರಾಫಿಕ್​​ ಜಾಮ್​ನಿಂದ ಎಷ್ಟೇ ಕೋಪ ಬಂದರೂ ಕೂಡ ಗಂಟೆಗಟ್ಟಲೆ ಕಾಯುವುದನ್ನು ಮಾತ್ರ ಏನು ಮಾಡಲು ಸಾಧ್ಯವಿಲ್ಲ. ಇದೀಗ ಟ್ರಾಫಿಕ್ ಜಾಮ್‌ನಿಂದಾಗಿ ವ್ಯಕ್ತಿಯೊಬ್ಬರು ತೀವ್ರ ಅಸಮಾಧಾನಗೊಂಡು ಬಹುಬಲಿಯಂತೆ ತನ್ನ ಬೈಕ್​​ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಯೊಬ್ಬ ಅಷ್ಟು ವಾಹನ ದಟ್ಟನೆಯ ನಡುವೆ ತನ್ನ ಬೈಕ್​​ ಎತ್ತಿಕೊಂಡು ನಡೆಯುತ್ತಿರುವ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುತ್ತದೆ. ಸಾಕಷ್ಟು ದೂರದ ವರೆಗೆ ಟ್ರಾಫಿಕ್​​ ಜಾಮ್​​ನಲಿ ಸಿಲುಕಿರುವ ಜನರು ಏಕಾಏಕಿ ಈ ದೃಶ್ಯ ಕಂಡು ದಂಗಾಗಿ ಹೋಗಿದ್ದಾರೆ. ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಬೈಕ್​​ ಎತ್ತಿಕೊಂಡು ಬರುವ ದೃಶ್ಯವನ್ನು ತಮ್ಮ ಮೊಬೈಲ್​​​ ಫೋನಿನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

@basit_ki_memes ಎಂಬ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.5 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 231,489 ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ