AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ, ಜಡೆ ಹಿಡಿದು ಬಸ್​ನಲ್ಲಿ ಮಹಿಳೆಯರಿಬ್ಬರ ಮಾರಾಮಾರಿ; ಕಂಗಾಲಾದ ಪ್ರಯಾಣಿಕರು

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಸ್ಸಿನಲ್ಲಿ ವಾಗ್ವಾದದ ನಂತರ ಇಬ್ಬರು ಮಹಿಳೆಯರು ಪರಸ್ಪರ ಕಪಾಳಮೋಕ್ಷ ಮಾಡುವುದನ್ನು ಮತ್ತು ಜಡೆ ಹಿಡಿದು ಎಳೆಯುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

ಸೀರೆ, ಜಡೆ ಹಿಡಿದು ಬಸ್​ನಲ್ಲಿ ಮಹಿಳೆಯರಿಬ್ಬರ ಮಾರಾಮಾರಿ; ಕಂಗಾಲಾದ ಪ್ರಯಾಣಿಕರು
ಅಕ್ಷತಾ ವರ್ಕಾಡಿ
|

Updated on: Jun 13, 2024 | 12:28 PM

Share

ಹೈದರಾಬಾದ್: ಸಾರ್ವಜನಿಕ ಸಾರಿಗೆಯೊಳಗೆ ಜಗಳಗಳು ಸ್ಫೋಟಗೊಳ್ಳುವ ಅನೇಕ ಘಟನೆಗಳು ಸಾಕಷ್ಟು ಸುದ್ದಿಯಾಗುತ್ತಿರುತ್ತವೆ. ಇದೀಗ ತೆಲಂಗಾಣದಲ್ಲಿ ಅಂತಹ ಮತ್ತೊಂದು ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ಸಿನೊಳಗೆ ಇಬ್ಬರು ಮಹಿಳೆಯರ ನಡುವೆ ಮಾರಾಮಾರಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಸ್ಸಿನಲ್ಲಿ ವಾಗ್ವಾದದ ನಂತರ ಇಬ್ಬರು ಮಹಿಳೆಯರು ಪರಸ್ಪರ ಕಪಾಳಮೋಕ್ಷ ಮಾಡುವುದನ್ನು ಮತ್ತು ಜಡೆ ಹಿಡಿದು ಎಳೆಯುವುದನ್ನು ಕಾಣಬಹುದು.

@TeluguScribe ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 11ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಹಂಚಿಕೊಂಡ ಕೇವಲ ಎರಡು ದಿನಗಳಲ್ಲಿ ವಿಡಿಯೋ ಒಂದು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೈಲಿನಲ್ಲಿ ಮಲಗಿಕೊಂಡು ಪ್ರೇಮಿಗಳಿಬ್ಬರ ರೊಮಾನ್ಸ್, ಮುಜುಗರಕ್ಕೊಳಗಾದ ಸಹ ಪ್ರಯಾಣಿಕರು

ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಾಕಷ್ಟು ನೆಟ್ಟಿಗರು “ಇದು ಫ್ರೀ ಬಸ್​​ ಪ್ರಭಾವ ” ಎಂದು ಕಾಮೆಂಟ್​ ಮಾಡಿದ್ದಾರೆ. ಬಸ್ ಹೈದರಾಬಾದ್‌ನಿಂದ ನಾಗರ್ ಕರ್ನೂಲ್‌ಗೆ ಪ್ರಯಾಣಿಸುತ್ತಿದ್ದ ಬಸ್​​ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್