AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ, ಜಡೆ ಹಿಡಿದು ಬಸ್​ನಲ್ಲಿ ಮಹಿಳೆಯರಿಬ್ಬರ ಮಾರಾಮಾರಿ; ಕಂಗಾಲಾದ ಪ್ರಯಾಣಿಕರು

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಸ್ಸಿನಲ್ಲಿ ವಾಗ್ವಾದದ ನಂತರ ಇಬ್ಬರು ಮಹಿಳೆಯರು ಪರಸ್ಪರ ಕಪಾಳಮೋಕ್ಷ ಮಾಡುವುದನ್ನು ಮತ್ತು ಜಡೆ ಹಿಡಿದು ಎಳೆಯುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

ಸೀರೆ, ಜಡೆ ಹಿಡಿದು ಬಸ್​ನಲ್ಲಿ ಮಹಿಳೆಯರಿಬ್ಬರ ಮಾರಾಮಾರಿ; ಕಂಗಾಲಾದ ಪ್ರಯಾಣಿಕರು
ಅಕ್ಷತಾ ವರ್ಕಾಡಿ
|

Updated on: Jun 13, 2024 | 12:28 PM

Share

ಹೈದರಾಬಾದ್: ಸಾರ್ವಜನಿಕ ಸಾರಿಗೆಯೊಳಗೆ ಜಗಳಗಳು ಸ್ಫೋಟಗೊಳ್ಳುವ ಅನೇಕ ಘಟನೆಗಳು ಸಾಕಷ್ಟು ಸುದ್ದಿಯಾಗುತ್ತಿರುತ್ತವೆ. ಇದೀಗ ತೆಲಂಗಾಣದಲ್ಲಿ ಅಂತಹ ಮತ್ತೊಂದು ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ಸಿನೊಳಗೆ ಇಬ್ಬರು ಮಹಿಳೆಯರ ನಡುವೆ ಮಾರಾಮಾರಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಸ್ಸಿನಲ್ಲಿ ವಾಗ್ವಾದದ ನಂತರ ಇಬ್ಬರು ಮಹಿಳೆಯರು ಪರಸ್ಪರ ಕಪಾಳಮೋಕ್ಷ ಮಾಡುವುದನ್ನು ಮತ್ತು ಜಡೆ ಹಿಡಿದು ಎಳೆಯುವುದನ್ನು ಕಾಣಬಹುದು.

@TeluguScribe ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 11ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಹಂಚಿಕೊಂಡ ಕೇವಲ ಎರಡು ದಿನಗಳಲ್ಲಿ ವಿಡಿಯೋ ಒಂದು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೈಲಿನಲ್ಲಿ ಮಲಗಿಕೊಂಡು ಪ್ರೇಮಿಗಳಿಬ್ಬರ ರೊಮಾನ್ಸ್, ಮುಜುಗರಕ್ಕೊಳಗಾದ ಸಹ ಪ್ರಯಾಣಿಕರು

ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಾಕಷ್ಟು ನೆಟ್ಟಿಗರು “ಇದು ಫ್ರೀ ಬಸ್​​ ಪ್ರಭಾವ ” ಎಂದು ಕಾಮೆಂಟ್​ ಮಾಡಿದ್ದಾರೆ. ಬಸ್ ಹೈದರಾಬಾದ್‌ನಿಂದ ನಾಗರ್ ಕರ್ನೂಲ್‌ಗೆ ಪ್ರಯಾಣಿಸುತ್ತಿದ್ದ ಬಸ್​​ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್