Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು

ವಾಸ್ತವವಾಗಿ ಮದುವೆ ಮುಗಿಸಿ ಬೀಳ್ಕೊಡುವ ಸಂದರ್ಭದಲ್ಲಿ ವಧು ತಾನು ಅತ್ತೆಯ ಮನೆಗೆ ಹೋಗಲಾರೆ ಎಂದು ಹಠ ಹಿಡಿದು ಕುಳಿತಿದ್ದಾಳೆ. ಎಷ್ಟೇ ಕರೆದರೂ ಬರದೇ ಇರುವುದರಿಂದ ಕೊನೆಗೆ ವರನ ಸಂಬಂಧಿಕರು ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕಾರಿನಲ್ಲಿ ಕೂರಿಸಿದ್ದಾರೆ.

Video Viral: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು
Follow us
ಅಕ್ಷತಾ ವರ್ಕಾಡಿ
|

Updated on: Jun 18, 2024 | 2:01 PM

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಆದರೆ ಕೆಲವೊಂದು ಮದುವೆಯ ವಿಚಿತ್ರ ಸಂಗಂತಿಗಳು ಭಾರೀ ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ವಿಚಿತ್ರ ಘಟನೆಯೊಂದು ಮದುವೆ ಮನೆಯಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಸದ್ಯ ವೈರಲ್​​ ಆಗಿರುವ ವಿಡಿಯೋದಲ್ಲಿ ನಾಲ್ವರು ಯುವಕರು ಮದುಮಗಳನ್ನು ಹೊತ್ಯೊಯ್ಯುತ್ತಿರುವುದನ್ನು ಕಾಣಬಹುದು.

@PalsSkit ಎಂಬ ಟ್ವಿಟರ್​ ಖಾತೆಯಲ್ಲಿ ಜೂನ್​​ 10ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಇಲ್ಲಿಯವರೆಗೂ 2ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ಗಳನ್ನು ಕಾಣಬಹುದು.

ಇದನ್ನೂ ಓದಿ: ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್ ವಾಲಾ; ಚಹಾದ ರುಚಿಗೆ ಫಿದಾ ಆದ ಪ್ರವಾಸಿಗರು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಾಸ್ತವವಾಗಿ ಮದುವೆ ಮುಗಿಸಿ ಬೀಳ್ಕೊಡುವ ಸಂದರ್ಭದಲ್ಲಿ ವಧು ತಾನು ಅತ್ತೆಯ ಮನೆಗೆ ಹೋಗಲಾರೆ ರಂದು ಹಠ ಹಿಡಿದು ಕುಳಿತಿದ್ದಾಳೆ. ಎಷ್ಟೇ ಕರೆದರೂ ಬರದೇ ಇರುವುದರಿಂದ ಕೊನೆಗೆ ವರನ ಸಂಬಂಧಿಕರು ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕಾರಿನಲ್ಲಿ ಕೂರಿಸಿದ್ದಾರೆ. ಸದ್ಯ ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು