Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ರಕ್ಷಿಸಲು ಯತ್ನಿಸಿದ್ದಾರೆ.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​
Follow us
|

Updated on:Jun 18, 2024 | 4:25 PM

ಮಕ್ಕಳನ್ನು ಹೊರಗಡೆ ತಮ್ಮೊಂದಿಗೆ ಕರೆದುಕೊಂಡು ಹೋದಾಗ ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಪೋಷಕರ ಆದ್ಯ ಕರ್ತವ್ಯ. ಮಕ್ಕಳನ್ನು ಅವರ ಪಾಡಿಗೆ ಅವರನ್ನು ಬಿಟ್ಟು ನೀವು ಶಾಪಿಂಗ್​ನಲ್ಲಿ ಬ್ಯೂಸಿಯಾಗಿ ಬಿಟ್ಟರೆ ಆಘಾತಕಾರಿ ಘಟನೆಗಳಿಗೆ ಕಾರಣವಾಗಬಹುದು. ಸದ್ಯ ಇದೀಗ ಅಂತದ್ದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಮಾಲ್​​ನ ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ಹಿಂದಿರುಗಿ ನೋಡಿ, ರಕ್ಷಿಸಲು ಯತ್ನಿಸಿದ್ದಾರೆ. ಅದೇ ಸಮಯಕ್ಕೆ ಅಲ್ಲಿಂದ ಜೋಕರ್​​ ವೇಷ ಹಾಕಿಕೊಂಡಿದ್ದ ವ್ಯಕ್ತಿ ಚಲಿಸುತ್ತಿರುವ ಎಸ್ಕಲೇಟರನ್ನು ನಿಲ್ಲಿಸಿದ್ದಾರೆ. ಬಳಿಕ ಮಾಲ್‌ನ ಇತರ ಉದ್ಯೋಗಿಗಳು ಸಹ ಅಲ್ಲಿಗೆ ತಲುಪಿದ್ದು, ಮತ್ತು ಸಾಕಷ್ಟು ಪ್ರಯತ್ನದ ನಂತರ ಬಾಲಕಿಯ ಕಾಲನ್ನು ಒಳಗಿನಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು

@farhan.safdar.01 ಎಂಬ ಹೆಸರಿನ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಜೂನ್​​ 04ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ವಿಡಿಯೋ 2.2ಮಿಲಿಯನ್​​ ಅಂದರೆ 20ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:26 pm, Tue, 18 June 24

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ