AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ರಕ್ಷಿಸಲು ಯತ್ನಿಸಿದ್ದಾರೆ.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Jun 18, 2024 | 4:25 PM

Share

ಮಕ್ಕಳನ್ನು ಹೊರಗಡೆ ತಮ್ಮೊಂದಿಗೆ ಕರೆದುಕೊಂಡು ಹೋದಾಗ ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಪೋಷಕರ ಆದ್ಯ ಕರ್ತವ್ಯ. ಮಕ್ಕಳನ್ನು ಅವರ ಪಾಡಿಗೆ ಅವರನ್ನು ಬಿಟ್ಟು ನೀವು ಶಾಪಿಂಗ್​ನಲ್ಲಿ ಬ್ಯೂಸಿಯಾಗಿ ಬಿಟ್ಟರೆ ಆಘಾತಕಾರಿ ಘಟನೆಗಳಿಗೆ ಕಾರಣವಾಗಬಹುದು. ಸದ್ಯ ಇದೀಗ ಅಂತದ್ದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಮಾಲ್​​ನ ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ಹಿಂದಿರುಗಿ ನೋಡಿ, ರಕ್ಷಿಸಲು ಯತ್ನಿಸಿದ್ದಾರೆ. ಅದೇ ಸಮಯಕ್ಕೆ ಅಲ್ಲಿಂದ ಜೋಕರ್​​ ವೇಷ ಹಾಕಿಕೊಂಡಿದ್ದ ವ್ಯಕ್ತಿ ಚಲಿಸುತ್ತಿರುವ ಎಸ್ಕಲೇಟರನ್ನು ನಿಲ್ಲಿಸಿದ್ದಾರೆ. ಬಳಿಕ ಮಾಲ್‌ನ ಇತರ ಉದ್ಯೋಗಿಗಳು ಸಹ ಅಲ್ಲಿಗೆ ತಲುಪಿದ್ದು, ಮತ್ತು ಸಾಕಷ್ಟು ಪ್ರಯತ್ನದ ನಂತರ ಬಾಲಕಿಯ ಕಾಲನ್ನು ಒಳಗಿನಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು

@farhan.safdar.01 ಎಂಬ ಹೆಸರಿನ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಜೂನ್​​ 04ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ವಿಡಿಯೋ 2.2ಮಿಲಿಯನ್​​ ಅಂದರೆ 20ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:26 pm, Tue, 18 June 24

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ