AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ರಕ್ಷಿಸಲು ಯತ್ನಿಸಿದ್ದಾರೆ.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Jun 18, 2024 | 4:25 PM

Share

ಮಕ್ಕಳನ್ನು ಹೊರಗಡೆ ತಮ್ಮೊಂದಿಗೆ ಕರೆದುಕೊಂಡು ಹೋದಾಗ ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಪೋಷಕರ ಆದ್ಯ ಕರ್ತವ್ಯ. ಮಕ್ಕಳನ್ನು ಅವರ ಪಾಡಿಗೆ ಅವರನ್ನು ಬಿಟ್ಟು ನೀವು ಶಾಪಿಂಗ್​ನಲ್ಲಿ ಬ್ಯೂಸಿಯಾಗಿ ಬಿಟ್ಟರೆ ಆಘಾತಕಾರಿ ಘಟನೆಗಳಿಗೆ ಕಾರಣವಾಗಬಹುದು. ಸದ್ಯ ಇದೀಗ ಅಂತದ್ದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಮಾಲ್​​ನ ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ಹಿಂದಿರುಗಿ ನೋಡಿ, ರಕ್ಷಿಸಲು ಯತ್ನಿಸಿದ್ದಾರೆ. ಅದೇ ಸಮಯಕ್ಕೆ ಅಲ್ಲಿಂದ ಜೋಕರ್​​ ವೇಷ ಹಾಕಿಕೊಂಡಿದ್ದ ವ್ಯಕ್ತಿ ಚಲಿಸುತ್ತಿರುವ ಎಸ್ಕಲೇಟರನ್ನು ನಿಲ್ಲಿಸಿದ್ದಾರೆ. ಬಳಿಕ ಮಾಲ್‌ನ ಇತರ ಉದ್ಯೋಗಿಗಳು ಸಹ ಅಲ್ಲಿಗೆ ತಲುಪಿದ್ದು, ಮತ್ತು ಸಾಕಷ್ಟು ಪ್ರಯತ್ನದ ನಂತರ ಬಾಲಕಿಯ ಕಾಲನ್ನು ಒಳಗಿನಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು

@farhan.safdar.01 ಎಂಬ ಹೆಸರಿನ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಜೂನ್​​ 04ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ವಿಡಿಯೋ 2.2ಮಿಲಿಯನ್​​ ಅಂದರೆ 20ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:26 pm, Tue, 18 June 24

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ