AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀವು ಎಂದಾದರೂ ಗುಲಾಬ್​​ ಜಾಮೂನು ಪಿಜ್ಜಾ ತಿಂದಿದ್ದೀರಾ? ಇಲ್ಲಿದೆ ನೋಡಿ ಹೊಸ ಪ್ರಯೋಗ

ಈ ಹೊಸ ಪಾಕವಿಧಾನದ ವೀಡಿಯೊವನ್ನು @realfoodler ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಭಾರತದಲ್ಲಿ ಮೊದಲ ಬಾರಿಗೆ ಗುಲಾಬ್ ಜಾಮೂನ್ ಪಿಜ್ಜಾ ಎಂದು ಶೀರ್ಷಿಕೆ ಬರೆಯಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಜನರಿಂದ ನಾನಾ ರೀತಿಯ ಕಾಮೆಂಟ್‌ಗಳು ಬರುತ್ತಿವೆ.

Viral Video: ನೀವು ಎಂದಾದರೂ ಗುಲಾಬ್​​ ಜಾಮೂನು ಪಿಜ್ಜಾ ತಿಂದಿದ್ದೀರಾ? ಇಲ್ಲಿದೆ ನೋಡಿ ಹೊಸ ಪ್ರಯೋಗ
Gulab Jamun PizzaImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 13, 2024 | 5:53 PM

Share

ಜನರು ಆಹಾರ ಪದಾರ್ಥಗಳೊಂದಿಗೆ ಸಾಕಷ್ಟು ಪ್ರಯೋಗ ಮಾಡುತ್ತಾರೆ. ಈಗ ವಿಚಿತ್ರ ವಿಡಿಯೋವೊಂದು ವೈರಲ್ ಆಗಿದೆ. ಇದನ್ನು ಕಂಡು ಗುಲಾಬ್ ಜಾಮೂನ್ ಇಷ್ಟ ಪಡುವವರು ಕಂಗಾಲಾಗಿದ್ದಾರೆ. ಯಾಕೆಂದರೆ ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಗುಲಾಬ್​​ ಜಾಮೂನು ಬಳಸಿ ಪಿಜ್ಜಾ ತಯಾರಿಸುತ್ತಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಅಸಮಧಾನ ವ್ಯಕ್ತಪಡಿಸಿದ್ದಾರೆ .ಈ ಹೊಸ ಪಾಕವಿಧಾನದ ವೀಡಿಯೊವನ್ನು @realfoodler ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಭಾರತದಲ್ಲಿ ಮೊದಲ ಬಾರಿಗೆ ಗುಲಾಬ್ ಜಾಮೂನ್ ಪಿಜ್ಜಾ ಎಂದು ಶೀರ್ಷಿಕೆ ಬರೆಯಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಜನರಿಂದ ನಾನಾ ರೀತಿಯ ಕಾಮೆಂಟ್‌ಗಳು ಬರುತ್ತಿವೆ.

“ಈ ಎರಡು ಭಕ್ಷ್ಯಗಳನ್ನು ಇಷ್ಟಪಡುವ ಅನೇಕ ಜನರಿದ್ದಾರೆ. ಎರಡು ಖಾದ್ಯಗಳ ರುಚಿ ಕೆಡಿಸಲು ಇಷ್ಟೆಲ್ಲಾ ಮಾಡುತ್ತಿದ್ದೀರಿ..ಈಗ ವಿಷವನ್ನೂ ಸೇರಿಸಿ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​​ ಮಾಡಿದ್ದಾರೆ. ಈ ಖಾದ್ಯವನ್ನು ಮಾಡಿದವರಿಗೆ ಶಿಕ್ಷೆ ಅನುಭವಿಸಬೇಕು ಎಂದು ಮತ್ತೊಬ್ಬರು ಬರೆದಿದ್ದಾರೆ. ನಿನ್ನ ವಿಳಾಸ ಕಳಿಸು,ನಿನ್ನನ್ನು ಜೈಲಿಗೆ ಹಾಕುತ್ತೇನೆ,ನೋಡಲೂ ಆಗುತ್ತಿಲ್ಲ, ನಾನೇನು ಮಾಡಲಿ ಎಂದು ಸಾಕಷ್ಟು ಜನರು ಕಾಮೆಂಟ್​ ಮೂಲಕ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಂಪೂರ್ಣವಾಗಿ ಚಿನ್ನ, ವಜ್ರದಿಂದ ವಿನ್ಯಾಸಗೊಳಿಸಿದ ಬ್ಲೌಸ್‌ ತೊಟ್ಟು ಮಿಂಚಿದ ಅಂಬಾನಿಯ ಏಕೈಕ ಪುತ್ರಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Foodler (@realfoodler)

ಈ ವಿಡಿಯೋವನ್ನು ಫೆಬ್ರವರಿ 29ರಂದು ಹಂಚಿಕೊಂಡಿದ್ದು, ಇಲ್ಲಿಯವರೆಗೆ ಮೂರು ಲಕ್ಷಕ್ಕೂ ಅಧಿಕ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಿತ್ರದ ಪ್ರಯೋಗದ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ