AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚಲಿಸುತ್ತಿದ್ದ ಕಾರಿನಿಂದ ಹಣ ಎಸೆದ ಹರಿಯಾಣದ ವ್ಯಕ್ತಿ

ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಿಂದ ಹೊರಗೆ ಹಣವನ್ನು ಎಸೆದಿರುವ ಘಟನೆ ಹರಿಯಾಣನ ಗುರುಗ್ರಾಮದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Video Viral: ಚಲಿಸುತ್ತಿದ್ದ ಕಾರಿನಿಂದ ಹಣ ಎಸೆದ ಹರಿಯಾಣದ ವ್ಯಕ್ತಿ
ವೈರಲ್ ವಿಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on:Mar 14, 2023 | 6:40 PM

Share

ಗುರುಗ್ರಾಮ: ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಿಂದ ಹೊರಗೆ ಹಣವನ್ನು ಎಸೆದಿರುವ ಘಟನೆ ಹರಿಯಾಣನ (Haryana) ಗುರುಗ್ರಾಮದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರಿಯಾಣನ ಗುರುಗ್ರಾಮ ಪೊಲೀಸರು ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಈ ಹಿಂದೆ ಬೆಂಗಳೂರಿನ ಕೆಆರ್ ಪುರಂ ಫ್ಲೈಓವರ್ ಮೇಲೆಯಿಂದ ಹಣ ಎಸೆದಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. 10 ರೂ. ನೋಟುಗಳನ್ನು ಎಸೆದಿರುವ ಬಗ್ಗೆ ಭಾರೀ ಚರ್ಚೆಗೆ ಕಾರಣವಾಗಿತ್ತು.

ಕೆಆರ್ ಪುರಂ ಫ್ಲೈಓವರ್​​ನ ಮಾರುಕಟ್ಟೆ ಪ್ರದೇಶದಲ್ಲಿ, ಬೆಂಗಳೂರಿನ ವ್ಯಕ್ತಿ ದಾರಿಹೋಕರ ಮೇಲೆ ಹಣ ಎಸೆದು ಫ್ಲೈಓವರ್ ಮೇಲೆ ಒಂದು ಬಾರಿ ಟ್ರಾಫಿಕ್ ಸಮಸ್ಯೆಯನ್ನು ಉಂಟು ಮಾಡಿದ್ದರು ಹಾಗೂ ಈ ಘಟನೆ ಎಲ್ಲರಿಗೂ ಅಚ್ಚರಿಯನ್ನು ಉಂಟು ಮಾಡಿತ್ತು. ಈ ಸಮಯದಲ್ಲಿ ನಗರದ ಟೌನ್ ಹಾಲ್ ಸಮೀಪವಿರುವ ಕೆ.ಆರ್.ಮಾರುಕಟ್ಟೆಯ ಮೇಲುಸೇತುವೆಯ ಕೆಳಗಡೆಯೂ ಜನಸಾಗರವೇ ನೆರೆದಿತ್ತು. ನಂತರ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದರು.

ಇದನ್ನೂ ಓದಿ: Crazy act at KR Market: ಫ್ಲೈಓವರ್ ಮೇಲಿಂದ ಹಣ ಎಸೆದ ಅರುಣ್ ಯಾಕೆ ಹಾಗೆ ಮಾಡಿದ್ದು ಅಂತ ಮಾತ್ರ ಬಾಯಿ ಬಿಡುತ್ತಿಲ್ಲ!

ಅದೇ ರೀತಿ ಗುಜರಾತ್‌ನ ಮೆಹ್ಸಾನಾದಲ್ಲಿ, ಮಾಜಿ ಸರಪಂಚ್ ತನ್ನ ಸೋದರಳಿಯನ ಮದುವೆಯಲ್ಲಿ ತನ್ನ ನಿವಾಸದ ಮೇಲ್ಭಾಗದಿಂದ ಹಣದ ಬಂಡಲ್‌ಗಳನ್ನು ಸುರಿಯುತ್ತಿರುವುದು ಕಂಡುಬಂದಿದೆ.

Published On - 6:40 pm, Tue, 14 March 23

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’