AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚಲಿಸುತ್ತಿದ್ದ ಕಾರಿನಿಂದ ಹಣ ಎಸೆದ ಹರಿಯಾಣದ ವ್ಯಕ್ತಿ

ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಿಂದ ಹೊರಗೆ ಹಣವನ್ನು ಎಸೆದಿರುವ ಘಟನೆ ಹರಿಯಾಣನ ಗುರುಗ್ರಾಮದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Video Viral: ಚಲಿಸುತ್ತಿದ್ದ ಕಾರಿನಿಂದ ಹಣ ಎಸೆದ ಹರಿಯಾಣದ ವ್ಯಕ್ತಿ
ವೈರಲ್ ವಿಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 14, 2023 | 6:40 PM

ಗುರುಗ್ರಾಮ: ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಿಂದ ಹೊರಗೆ ಹಣವನ್ನು ಎಸೆದಿರುವ ಘಟನೆ ಹರಿಯಾಣನ (Haryana) ಗುರುಗ್ರಾಮದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರಿಯಾಣನ ಗುರುಗ್ರಾಮ ಪೊಲೀಸರು ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಈ ಹಿಂದೆ ಬೆಂಗಳೂರಿನ ಕೆಆರ್ ಪುರಂ ಫ್ಲೈಓವರ್ ಮೇಲೆಯಿಂದ ಹಣ ಎಸೆದಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. 10 ರೂ. ನೋಟುಗಳನ್ನು ಎಸೆದಿರುವ ಬಗ್ಗೆ ಭಾರೀ ಚರ್ಚೆಗೆ ಕಾರಣವಾಗಿತ್ತು.

ಕೆಆರ್ ಪುರಂ ಫ್ಲೈಓವರ್​​ನ ಮಾರುಕಟ್ಟೆ ಪ್ರದೇಶದಲ್ಲಿ, ಬೆಂಗಳೂರಿನ ವ್ಯಕ್ತಿ ದಾರಿಹೋಕರ ಮೇಲೆ ಹಣ ಎಸೆದು ಫ್ಲೈಓವರ್ ಮೇಲೆ ಒಂದು ಬಾರಿ ಟ್ರಾಫಿಕ್ ಸಮಸ್ಯೆಯನ್ನು ಉಂಟು ಮಾಡಿದ್ದರು ಹಾಗೂ ಈ ಘಟನೆ ಎಲ್ಲರಿಗೂ ಅಚ್ಚರಿಯನ್ನು ಉಂಟು ಮಾಡಿತ್ತು. ಈ ಸಮಯದಲ್ಲಿ ನಗರದ ಟೌನ್ ಹಾಲ್ ಸಮೀಪವಿರುವ ಕೆ.ಆರ್.ಮಾರುಕಟ್ಟೆಯ ಮೇಲುಸೇತುವೆಯ ಕೆಳಗಡೆಯೂ ಜನಸಾಗರವೇ ನೆರೆದಿತ್ತು. ನಂತರ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದರು.

ಇದನ್ನೂ ಓದಿ: Crazy act at KR Market: ಫ್ಲೈಓವರ್ ಮೇಲಿಂದ ಹಣ ಎಸೆದ ಅರುಣ್ ಯಾಕೆ ಹಾಗೆ ಮಾಡಿದ್ದು ಅಂತ ಮಾತ್ರ ಬಾಯಿ ಬಿಡುತ್ತಿಲ್ಲ!

ಅದೇ ರೀತಿ ಗುಜರಾತ್‌ನ ಮೆಹ್ಸಾನಾದಲ್ಲಿ, ಮಾಜಿ ಸರಪಂಚ್ ತನ್ನ ಸೋದರಳಿಯನ ಮದುವೆಯಲ್ಲಿ ತನ್ನ ನಿವಾಸದ ಮೇಲ್ಭಾಗದಿಂದ ಹಣದ ಬಂಡಲ್‌ಗಳನ್ನು ಸುರಿಯುತ್ತಿರುವುದು ಕಂಡುಬಂದಿದೆ.

Published On - 6:40 pm, Tue, 14 March 23

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ