AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಜ್ಜಿ ನೀವು ಸ್ವರ್ಗಕ್ಕೆ ಹೋಗುತ್ತಿರೋ? ನರಕಕ್ಕೋ? ಮೊಮ್ಮಗ ಕೇಳಿದ ಪ್ರಶ್ನೆಗೆ ಅಜ್ಜಿಯ ಉತ್ತರ; ಫಿದಾ ಆದ ನೆಟ್ಟಿಗರು

ಅಜ್ಜಿ ನೀವು ಸ್ವರ್ಗಕ್ಕೆ ಹೋಗುತ್ತಿರೋ? ನರಕ್ಕಕ್ಕೋ? ಎಂಬ ಮೊಮ್ಮಗನ ಪ್ರಶ್ನೆಗೆ ಅಜ್ಜಿ ಏನೆಂದು ಉತ್ತರಿಸುತ್ತಾರೆ ನೀವೇ ನೋಡಿ.. ವಿಡಿಯೋ ವೈರಲ್​ ಅಗಿದೆ.

Viral Video: ಅಜ್ಜಿ ನೀವು ಸ್ವರ್ಗಕ್ಕೆ ಹೋಗುತ್ತಿರೋ? ನರಕಕ್ಕೋ? ಮೊಮ್ಮಗ ಕೇಳಿದ ಪ್ರಶ್ನೆಗೆ ಅಜ್ಜಿಯ ಉತ್ತರ; ಫಿದಾ ಆದ ನೆಟ್ಟಿಗರು
ಅಜ್ಜಿ ಮೊಮ್ಮಗನ ಸಂಭಾಷಣೆಯ ವಿಡಿಯೋ ವೈರಲ್​
Follow us
shruti hegde
|

Updated on: May 14, 2021 | 3:21 PM

ಅಜ್ಜಿ- ಮೊಮ್ಮಗನ ಮಾತುಕತೆಯ ವಿಡಿಯೋ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತದೆ. ಕೆಲವು ಬಾರಿ ಮೊಮ್ಮಗನ ಕೀಟಲೆಯ ಪ್ರಶ್ನೆಗೆ ಅಜ್ಜಿ ಏನೆಂದು ಉತ್ತರಿಸಬಹುದು? ಎಂಬ ಕುತೂಹಲ. ಅದೇ ರೀತಿ ಅಜ್ಜಿ-ಮೊಮ್ಮಗನ ಸಂಭಾಷಣೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಜ್ಜಿ ನೀವು ಸ್ವರ್ಗಕ್ಕೆ ಹೋಗುತ್ತಿರೋ? ನರಕಕ್ಕೋ? ಎಂದು ಮೊಮ್ಮಗ ಕೇಳಿದ ಪ್ರಶ್ನೆಗೆ ಅಜ್ಜಿ ಏನೆಂದು ಉತ್ತರಿಸುತ್ತಾರೆ? ಅಜ್ಜಿಯಿಂದ ತಮಾಷೆಯ ಉತ್ತರ ನಿರೀಕ್ಷಿಸಬಹುದು. ವಿಡಿಯೋ ಇಲ್ಲಿದೆ ನೀವೂ ನೋಡಿ.

ವಿಡಿಯೋದಲ್ಲಿ ಗಮನಿಸಿದಂತೆ ಅಜ್ಜಿ ಖುರ್ಚಿಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿರುತ್ತಾರೆ. ಆ ಸಮಯದಲ್ಲಿ ‘ಅಜ್ಜಿ ನೀವು ಸ್ವರ್ಗಕ್ಕೆ ಹೋಗುತ್ತೀರೋ? ಅಥವಾ ನರಕ್ಕೆ ಹೋಗುತ್ತಿರೋ? ಎಂದು ಮೊಮ್ಮಗ ಪ್ರಶ್ನಿಸುತ್ತಾನೆ. ಮೊಮ್ಮಗನ ಈ ಪ್ರಶ್ನೆಗೆ ಆಶ್ಚರ್ಯಗೊಂಡ ಅಜ್ಜಿ ನಾನು ಸ್ವರ್ಗಕ್ಕೆ ಹೋಗುತ್ತೇನೆ ಎಂದು ಉತ್ತರಿಸುತ್ತಾರೆ. ನೀವು ಯಾಕೆ ಸ್ವರ್ಗಕ್ಕೆ ಹೋಗುತ್ತೀರಿ? ಎಂದು ಮೊಮ್ಮಗ ಮತ್ತೆ ಪ್ರಶ್ನೆ ಕೇಳುತ್ತಾನೆ.

ಮೊಮ್ಮಗನ ಪ್ರಶ್ನೆಗೆ ಅಜ್ಜಿ ನಗುತ್ತಾ ಉತ್ತರಿಸುತ್ತಾರೆ. ಅಲ್ಲಿ ಒಳ್ಳೆಯ ಮೊಬೈಲ್​ ಇದೆ. ಫೋಟೋ ಹೊಡೆದು,ಅಲ್ಲಿಂದ ನಾನು ಒಳ್ಳೊಳ್ಳೆಯ ಫೋಟೋಗಳನ್ನು ಕಳುಹಿಸುತ್ತೇನೆ ಎಂದು ತಮಾಷೆಯಾಗಿ ಉತ್ತರಿಸುತ್ತಾರೆ. ಇದನ್ನು ಕೇಳಿದ ಪ್ರಚಂಡ ಪುಟಾಣಿ ಮೊಮ್ಮಗ, ಅಜ್ಜಿ, ಸ್ವರ್ಗದಲ್ಲಿ ನೆಟ್ವರ್ಕ್​ ಇದೆ ಎಂದು ನಿಮಗೆ ಹೇಗೆ ಗೊತ್ತು? ಎಂದು ಹೇಳುತ್ತಾನೆ. ಹೌದು, ನಾನು ನೋಡೊದ್ದೇನೆ. ನೆಟ್ವರ್ಕ್​ ಸಿಗುತ್ತದೆ ಎಂದು ಮೊಮ್ಮಗನ ಕೀಟಲೆಯ ಪ್ರಶ್ನೆಗೆ ಅಜ್ಜಿ ಉತ್ತರಿಸುತ್ತಾರೆ.

ಅಜ್ಜಿ ಮೊಮ್ಮಗನ ಸಂಭಾಷಣೆಗೆ ಸಾಮಾಜಿಕ ಜಾಲತಾಣದಲ್ಲಿ 16 ಸಾವಿರ ಜನರು ಇಷ್ಟಪಟ್ಟಿದ್ದಾರೆ. ಈ ತಮಾಷೆಯ ಪ್ರಸಂಗಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿವೃದ್ದೆಯರಿಬ್ಬರು ರಸ್ತೆಯಲ್ಲಿ ಕುಣಿಯುವ ವಿಡಿಯೋ ವೈರಲ್; ಸಖತ್​ ಸ್ಟೆಪ್​ಗೆ ನೆಟ್ಟಿಗರ ಶ್ಲಾಘನೆ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ