Video: ಕಡಿಮೆ ಬೆಲೆಗೆ ಸಿಗುವ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇ ಬೇಕು

ಮಾರಾಟಗಾರ "ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು" ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಪ್ರಯಾಣಿಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ.

Follow us
|

Updated on: Jun 25, 2024 | 2:30 PM

ಇತ್ತೀಚಿನ ದಿನಗಳಲ್ಲಿ , ಅನೇಕ ರೈಲುಗಳಲ್ಲಿ ಮೊಬೈಲ್ ಫೋನ್ ಚಾರ್ಜರ್‌ಗಳು ಮತ್ತು ಮೊಬೈಲ್ ಪವರ್ ಬ್ಯಾಂಕ್‌ಗಳ ಮಾರಾಟಗಳು ಹೆಚ್ಚಾಗಿ ನಡೆಯುತ್ತಿದೆ. ಕಡಿಮೆ ಬೆಲೆಗೆ ಯಾವುದೇ ವಸ್ತು ಸಿಗುತ್ತಿದ್ದರೆ ಮುಗಿಬಿದ್ದು ಆ ವಸ್ತು ಖರೀದಿಸುವವರು ಹೆಚ್ಚು. ಆದರೆ ಅವುಗಳನ್ನು ಖರೀದಿಸಿದರೆ ಮೋಸ ಹೋಗುವುದು ಖಚಿತ ಎಂಬುದಕ್ಕೆ ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ವ್ಯಕ್ತಿಯೊಬ್ಬ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಮಾರಾಟ ಮಾಡುತ್ತಾ ಬಂದಿದ್ದು, ಕಡಿಮೆ ಬೆಲೆ ಮಾರಾಟ ಮಾಡುತ್ತಿದ್ದರಿಂದ ಆತ ಅದನ್ನು ಖರೀದಿಸಲು ಪ್ರಯತ್ನಿಸುತ್ತಾನೆ. ಈ ವೇಳೆ ಮಾರಾಟಗಾರ “ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು” ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಗ್ರಾಹಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ. ಭಯಗೊಂಡ ಸೆಲ್ ಮಾಡುವ​​ ಯುವಕ ಕೂಡಲೇ ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಒತ್ತಾಯಿಸಿದ್ದಾನೆ. ಇದಲ್ಲದೇ ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ. ಏತನ್ಮಧ್ಯೆ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್