AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಡಿಮೆ ಬೆಲೆಗೆ ಸಿಗುವ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇ ಬೇಕು

ಮಾರಾಟಗಾರ "ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು" ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಪ್ರಯಾಣಿಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ.

ಅಕ್ಷತಾ ವರ್ಕಾಡಿ
|

Updated on: Jun 25, 2024 | 2:30 PM

Share

ಇತ್ತೀಚಿನ ದಿನಗಳಲ್ಲಿ , ಅನೇಕ ರೈಲುಗಳಲ್ಲಿ ಮೊಬೈಲ್ ಫೋನ್ ಚಾರ್ಜರ್‌ಗಳು ಮತ್ತು ಮೊಬೈಲ್ ಪವರ್ ಬ್ಯಾಂಕ್‌ಗಳ ಮಾರಾಟಗಳು ಹೆಚ್ಚಾಗಿ ನಡೆಯುತ್ತಿದೆ. ಕಡಿಮೆ ಬೆಲೆಗೆ ಯಾವುದೇ ವಸ್ತು ಸಿಗುತ್ತಿದ್ದರೆ ಮುಗಿಬಿದ್ದು ಆ ವಸ್ತು ಖರೀದಿಸುವವರು ಹೆಚ್ಚು. ಆದರೆ ಅವುಗಳನ್ನು ಖರೀದಿಸಿದರೆ ಮೋಸ ಹೋಗುವುದು ಖಚಿತ ಎಂಬುದಕ್ಕೆ ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ವ್ಯಕ್ತಿಯೊಬ್ಬ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಮಾರಾಟ ಮಾಡುತ್ತಾ ಬಂದಿದ್ದು, ಕಡಿಮೆ ಬೆಲೆ ಮಾರಾಟ ಮಾಡುತ್ತಿದ್ದರಿಂದ ಆತ ಅದನ್ನು ಖರೀದಿಸಲು ಪ್ರಯತ್ನಿಸುತ್ತಾನೆ. ಈ ವೇಳೆ ಮಾರಾಟಗಾರ “ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು” ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಗ್ರಾಹಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ. ಭಯಗೊಂಡ ಸೆಲ್ ಮಾಡುವ​​ ಯುವಕ ಕೂಡಲೇ ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಒತ್ತಾಯಿಸಿದ್ದಾನೆ. ಇದಲ್ಲದೇ ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ. ಏತನ್ಮಧ್ಯೆ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್