AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಡಿಮೆ ಬೆಲೆಗೆ ಸಿಗುವ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇ ಬೇಕು

ಮಾರಾಟಗಾರ "ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು" ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಪ್ರಯಾಣಿಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ.

ಅಕ್ಷತಾ ವರ್ಕಾಡಿ
|

Updated on: Jun 25, 2024 | 2:30 PM

Share

ಇತ್ತೀಚಿನ ದಿನಗಳಲ್ಲಿ , ಅನೇಕ ರೈಲುಗಳಲ್ಲಿ ಮೊಬೈಲ್ ಫೋನ್ ಚಾರ್ಜರ್‌ಗಳು ಮತ್ತು ಮೊಬೈಲ್ ಪವರ್ ಬ್ಯಾಂಕ್‌ಗಳ ಮಾರಾಟಗಳು ಹೆಚ್ಚಾಗಿ ನಡೆಯುತ್ತಿದೆ. ಕಡಿಮೆ ಬೆಲೆಗೆ ಯಾವುದೇ ವಸ್ತು ಸಿಗುತ್ತಿದ್ದರೆ ಮುಗಿಬಿದ್ದು ಆ ವಸ್ತು ಖರೀದಿಸುವವರು ಹೆಚ್ಚು. ಆದರೆ ಅವುಗಳನ್ನು ಖರೀದಿಸಿದರೆ ಮೋಸ ಹೋಗುವುದು ಖಚಿತ ಎಂಬುದಕ್ಕೆ ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ವ್ಯಕ್ತಿಯೊಬ್ಬ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಮಾರಾಟ ಮಾಡುತ್ತಾ ಬಂದಿದ್ದು, ಕಡಿಮೆ ಬೆಲೆ ಮಾರಾಟ ಮಾಡುತ್ತಿದ್ದರಿಂದ ಆತ ಅದನ್ನು ಖರೀದಿಸಲು ಪ್ರಯತ್ನಿಸುತ್ತಾನೆ. ಈ ವೇಳೆ ಮಾರಾಟಗಾರ “ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು” ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಗ್ರಾಹಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ. ಭಯಗೊಂಡ ಸೆಲ್ ಮಾಡುವ​​ ಯುವಕ ಕೂಡಲೇ ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಒತ್ತಾಯಿಸಿದ್ದಾನೆ. ಇದಲ್ಲದೇ ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ. ಏತನ್ಮಧ್ಯೆ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ