AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಡಿಮೆ ಬೆಲೆಗೆ ಸಿಗುವ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇ ಬೇಕು

ಮಾರಾಟಗಾರ "ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು" ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಪ್ರಯಾಣಿಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ.

ಅಕ್ಷತಾ ವರ್ಕಾಡಿ
|

Updated on: Jun 25, 2024 | 2:30 PM

Share

ಇತ್ತೀಚಿನ ದಿನಗಳಲ್ಲಿ , ಅನೇಕ ರೈಲುಗಳಲ್ಲಿ ಮೊಬೈಲ್ ಫೋನ್ ಚಾರ್ಜರ್‌ಗಳು ಮತ್ತು ಮೊಬೈಲ್ ಪವರ್ ಬ್ಯಾಂಕ್‌ಗಳ ಮಾರಾಟಗಳು ಹೆಚ್ಚಾಗಿ ನಡೆಯುತ್ತಿದೆ. ಕಡಿಮೆ ಬೆಲೆಗೆ ಯಾವುದೇ ವಸ್ತು ಸಿಗುತ್ತಿದ್ದರೆ ಮುಗಿಬಿದ್ದು ಆ ವಸ್ತು ಖರೀದಿಸುವವರು ಹೆಚ್ಚು. ಆದರೆ ಅವುಗಳನ್ನು ಖರೀದಿಸಿದರೆ ಮೋಸ ಹೋಗುವುದು ಖಚಿತ ಎಂಬುದಕ್ಕೆ ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ವ್ಯಕ್ತಿಯೊಬ್ಬ ಇಯರ್​ ಫೋನ್​​​, ಪವರ್​​ ಬ್ಯಾಂಕ್​​​ ಮಾರಾಟ ಮಾಡುತ್ತಾ ಬಂದಿದ್ದು, ಕಡಿಮೆ ಬೆಲೆ ಮಾರಾಟ ಮಾಡುತ್ತಿದ್ದರಿಂದ ಆತ ಅದನ್ನು ಖರೀದಿಸಲು ಪ್ರಯತ್ನಿಸುತ್ತಾನೆ. ಈ ವೇಳೆ ಮಾರಾಟಗಾರ “ಪವರ್ ಬ್ಯಾಂಕ್ ಗೆ ಫುಲ್ ಗ್ಯಾರಂಟಿ ನೀಡುವುದರ ಜೊತೆಗೆ ಡ್ಯಾಮೇಜ್ ಆಗಿದ್ದರೆ ವಾಪಸ್ ಕೊಡಬಹುದು” ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಗ್ರಾಹಕ ಪವರ್​​ ಬ್ಯಾಂಕ್​​ ಒಡೆದು ನೋಡಿದಾಗ ಅದರೊಳಗೆ ಮಣ್ಣು ಕಂಡು ದಂಗಾಗಿ ಹೋಗಿದ್ದಾನೆ. ಭಯಗೊಂಡ ಸೆಲ್ ಮಾಡುವ​​ ಯುವಕ ಕೂಡಲೇ ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಒತ್ತಾಯಿಸಿದ್ದಾನೆ. ಇದಲ್ಲದೇ ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ. ಏತನ್ಮಧ್ಯೆ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ